spot_img

ಬುಧ-ಗುರು ವಕ್ರೀಯ ಚಲನೆಯಿಂದಾಗಿ ಈ ಮೂರು ರಾಶಿಯವರಿಗೆ ಸ್ವಲ್ಪ ತೊಂದರೆ ಎಚ್ಚರ!

Date:

spot_img

ನವಂಬರ್ ತಿಂಗಳು ಈಗಾಗಲೇ ಸಾಕಷ್ಟು ಹಬ್ಬಗಳ ಕಾರಣಕ್ಕಾಗಿ ಅತ್ಯಂತ ಪ್ರಮುಖವಾದ ತಿಂಗಳು ಎಂಬುದಾಗಿ ಪರಿಗಣಿಸಲಾಗುತ್ತದೆ. ಆದರೆ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಾಕಷ್ಟು ಪ್ರಮುಖ ಗ್ರಹಗಳ ಚಲನೆಯಲ್ಲಿ ಪರಿವರ್ತನೆ ಆಗುವ ಕಾರಣದಿಂದಾಗಿ ಕೂಡ ಪ್ರಮುಖವಾಗಿದೆ. ಈಗಾಗಲೇ ಬೃಹಸ್ಪತಿ ಗುರು ತನ್ನ ವಕ್ರಿಯ ಚಲನೆಯಲ್ಲಿ ಇದ್ದಾನೆ. ಇದರ ಜೊತೆಗೆ ಈಗ ನವೆಂಬರ್ 26ರಂದು ಗ್ರಹಗಳ ರಾಜಕುಮಾರ ಆಗಿರುವಂತಹ ಬುಧ ಕೂಡ ವಕ್ರಿಯ ಚಲನೆಯನ್ನು ಪ್ರಾರಂಭಿಸುವುದಕ್ಕೆ ಸಿದ್ದವಾಗಿದ್ದಾನೆ. ಇದು ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರ ಜೀವನದಲ್ಲಿ ಕಷ್ಟಗಳ ಸರಮಾಲೆಯನ್ನು ತರುವಂತಹ ಸಾಧ್ಯತೆ ಹೆಚ್ಚಾಗಿದ್ದು ಆ ರಾಶಿಯವರು ಯಾರು ಹಾಗೂ ಎದುರಿಸಬೇಕಾಗಿರುವಂತಹ ಕಷ್ಟಗಳು ಏನು ಎನ್ನುವುದನ್ನು ತಿಳಿಯೋಣ.

ನವೆಂಬರ್ ತಿಂಗಳು ಮೇಷ ರಾಶಿಯವರಿಗೆ ಸ್ವಲ್ಪ ಮಟ್ಟಿಗೆ ಚಾಲೆಂಜಿಂಗ್ ಆಗಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಷ ರಾಶಿಯವರು ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗಿ ಬರಬಹುದು ಹಾಗೂ ಇದು ಅವರ ಮಾನಸಿಕ ಆರೋಗ್ಯವನ್ನು ಹಾಳು ಗೆಡುವ ಸಾಧ್ಯತೆ ಇದೆ. ವ್ಯಾಪಾರಕ್ಕೆ ಸಂಬಂಧಪಟ್ಟರುವಂತಹ ಜನರ ಆದಾಯದಲ್ಲಿ ಕುಸಿತ ಕಂಡು ಬರಲಿದೆ. ಈ ಹಿಂದೆ ಮಾಡಿರುವಂತಹ ಹೂಡಿಕೆಯಿಂದ ನೀವು ಅಂದುಕೊಂಡಿರುವಂತಹ ಲಾಭವನ್ನು ಸಂಪಾದನೆ ಮಾಡಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಕುಂಠಿತಗೊಳ್ಳುವುದರಿಂದಾಗಿ ನೀವು ಮಾಡುವಂತಹ ಖರ್ಚಿನ ಗಮನ ವಹಿಸುವುದು ಇನ್ನು ಒಳ್ಳೆಯದು. ಖರ್ಚನ್ನು ಆದಷ್ಟು ಕಡಿಮೆ ಮಾಡಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುದ್ರಾಡಿ ಪ್ರೌಢಶಾಲೆಗೆ ಕ್ರೀಡಾ ಪರಿಕರಗಳ ಹಸ್ತಾಂತರ

ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.

ಪುರಸಭಾ ವ್ಯಾಪ್ತಿಯ ರಸ್ತೆ ಹೊಂಡಗಳನ್ನು ತಕ್ಷಣ ಮುಚ್ಚಿ ಇಲ್ಲವಾದರೆ ಪ್ರತಿಭಟನೆ ಎದುರಿಸಿ : ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ

ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.

ಡಾ. ಟಿ.ಎಂ.ಎ. ಪೈ ಸ್ಮರಣೆ: ಶಿಕ್ಷಣ, ಸಮಾಜಮುಖಿ ಕಾರ್ಯಗಳಿಂದ ಆದರ್ಶ ವ್ಯಕ್ತಿತ್ವ – ಲಕ್ಷ್ಮೀ ನಾರಾಯಣ ಕಾರಂತ

ಮುಕುಂದಕ್ರಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಶಾಲಾ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ!

ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.