ಇತ್ತೀಚೆಗೆ, ರಕ್ತ ನಿಧಿ ಘಟಕಗಳಲ್ಲಿ ಸ್ವಚ್ಛತೆಯ ಕೊರತೆ, ರಕ್ತ ಸಂಗ್ರಹ ಘಟಕದಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಅವ್ಯವಹಾರಗಳ ಕುರಿತು ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಕ್ತ ಸಂಗ್ರಹ ಘಟಕಗಳ ತಪಾಸಣೆಯನ್ನು ತೀವ್ರಗೊಳಿಸಿದೆ.
ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಗೂಗಲ್ನ ಜಿಮೇಲ್ನಲ್ಲಿರುವ ಜೆಮಿನಿ ಕೃತಕ ಬುದ್ಧಿಮತ್ತೆ (AI) ಚಾಟ್ಬಾಟ್, ಪ್ರಾಂಪ್ಟ್ ಇಂಜೆಕ್ಷನ್ ಆಧಾರಿತ ಫಿಶಿಂಗ್ ದಾಳಿಗೆ ಗುರಿಯಾಗಬಹುದು ಎಂದು ಸಂಶೋಧಕರೊಬ್ಬರು ಪ್ರದರ್ಶಿಸಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಇತ್ತೀಚೆಗೆ, ರಕ್ತ ನಿಧಿ ಘಟಕಗಳಲ್ಲಿ ಸ್ವಚ್ಛತೆಯ ಕೊರತೆ, ರಕ್ತ ಸಂಗ್ರಹ ಘಟಕದಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಅವ್ಯವಹಾರಗಳ ಕುರಿತು ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಕ್ತ ಸಂಗ್ರಹ ಘಟಕಗಳ ತಪಾಸಣೆಯನ್ನು ತೀವ್ರಗೊಳಿಸಿದೆ.
ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.