ಬೇಸಿಗೆಯಲ್ಲಿ ದೇಹದ ಉಷ್ಣತೆ ಹತೋಟಿಯಲ್ಲಿಡಲು ಅಡುಗೆ ಮನೆಯಲ್ಲಿರುವ ಒಂದು ಸಾಮಾನ್ಯ ಮಸಾಲೆ ಪದಾರ್ಥವಾದ ಮೆಂತ್ಯೆ ಕಾಳು ಬಹುಪಯೋಗಿಯಾಗಿ ಬಳಕೆಯಾಗುತ್ತದೆ. ಈ ಮೆಂತ್ಯೆ ಕಾಳು ಆರೋಗ್ಯದ ಹಲವಾರು ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಒದಗಿಸುತ್ತದೆ.
ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸುವ ಜೆ.ಇ.ಇ ಮೈನ್ ಪರೀಕ್ಷೆಯ 2ನೇ ಫೇಸ್ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 99 ಕ್ಕೂ ಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಗಳಿಸಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ಮುಂಬರುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಭಾರತೀಯ ಜ್ಞಾನ ಪರಂಪರೆಯ ಅಮೂಲ್ಯ ಕೃತಿಗಳಾದ ಶ್ರೀಮದ್ ಭಗವದ್ಗೀತೆ ಮತ್ತು ಭರತ ಮುನಿಗಳ ನಾಟ್ಯಶಾಸ್ತ್ರಗಳನ್ನು ಯುನೆಸ್ಕೋ (UNESCO) ಸಂಸ್ಥೆ ತನ್ನ Memory of the World Register ಪಟ್ಟಿಯಲ್ಲಿ ಅಧಿಕೃತವಾಗಿ ಸೇರಿಸಿದೆ.