ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನೂರು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ, ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಬೈಕ್ ರ್ಯಾಲಿಗೆ ಇಂದು ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ವೈದ್ಯಕೀಯ ಅಧ್ಯಯನಗಳ ಪ್ರಕಾರ, ಬೀಟ್ರೂಟ್ ಜ್ಯೂಸ್ ನೈಟ್ರಿಕ್ ಆಕ್ಸೈಡ್ ಎಂಬ ಪ್ರಮುಖ ಘಟಕವನ್ನು ಹೊಂದಿರುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯಮಾಡಿ, ರಕ್ತದೊತ್ತಡವನ್ನು ತಗ್ಗಿಸುತ್ತದೆ.