ಭಾರತೀಯ ನೌಕಾಸೇನೆಯ ಅತ್ಯಂತ ಗೌಪ್ಯ ಮಾಹಿತಿಗಳನ್ನು ಶತ್ರು ರಾಷ್ಟ್ರಕ್ಕೆ ಹಂಚಿಕೆ ಮಾಡುತ್ತಿದ್ದ ಅಂತರರಾಜ್ಯ ಬೇಹುಗಾರಿಕೆ ಜಾಲದ ಬೆನ್ನುಬಿದ್ದಿರುವ ಉಡುಪಿ ಪೊಲೀಸರು, ಈಗ ಗುಜರಾತ್ನಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಸರಣಿ ಹಿಂಸಾಚಾರ ಹಾಗೂ ಯುವಕ ದೀಪುಚಂದ್ರ ದಾಸ್ ಅವರ ಅಮಾನುಷ ಹತ್ಯೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ.