ಭಾರತವನ್ನು ರಸಗೊಬ್ಬರ ಉತ್ಪಾದನೆಯಲ್ಲಿ 'ಆತ್ಮನಿರ್ಭರ' ಮಾಡುವ ಗುರಿಯೊಂದಿಗೆ, ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢ ಜಿಲ್ಲೆಯ ನಮ್ರೂಪ್ನಲ್ಲಿ ಬೃಹತ್ ಅಮೋನಿಯಾ-ಯೂರಿಯಾ ಸ್ಥಾವರಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ.), ಕರ್ನಾಟಕ ಇದರ ಆಶ್ರಯದಲ್ಲಿ, ಗೋವಿಂದೂರು ಶ್ರೀ ಅನಂತಮತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಹಾಗೂ ಯರ್ಲಪಾಡಿ ಯುವಕ ಮಂಡಲ (ರಿ.) ಇವರ ಜಂಟಿ ಸಹಯೋಗದೊಂದಿಗೆ ಒಂದು ಅದ್ಧೂರಿ ಸಾಂಸ್ಕೃತಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ "ಭೂತಾರಾಧನೆ - ಮಾಯದ ನಡೆ ಜೋಗದ ನುಡಿ' ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ ಸಭಾಂಗಣದಲ್ಲಿ ನಡೆಯಿತು.
ಪತ್ನಿಯ ಚಾರಿತ್ರ್ಯ ಶಂಕಿಸಿ ಬರ್ಬರವಾಗಿ ಹತ್ಯೆಗೈದಿದ್ದ ಗಂಭೀರ ಪ್ರಕರಣವೊಂದರಲ್ಲಿ, ಸಾಂದರ್ಭಿಕ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಹೈಕೋರ್ಟ್ ನಿರ್ದೋಷಿ ಎಂದು ಘೋಷಿಸಿದೆ.