ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು
ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಈ ಯೋಜನೆಯಡಿ ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಏಳು ದಿನಗಳ ಕಾಲ ಸಂತ್ರಸ್ತರ ಚಿಕಿತ್ಸೆಗೆ ಗರಿಷ್ಠ ₹1.5 ಲಕ್ಷ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಿಸಿದೆ.
ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಆರ್ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.
ಜೂನ್ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ, ಪರಿಸರ ಬದಲಾವಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಕ್ರಮಗಳನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಉದ್ದೇಶ. ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಂ (UNEP) ಈ ದಿನವನ್ನು ನಡೆಸುತ್ತದೆ.