ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.
ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಆರ್ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.
ಜೂನ್ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ, ಪರಿಸರ ಬದಲಾವಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಕ್ರಮಗಳನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಉದ್ದೇಶ. ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಂ (UNEP) ಈ ದಿನವನ್ನು ನಡೆಸುತ್ತದೆ.