ಬಿಗ್ ಬಾಸ್ ಈ ವಾರದ ನಾಮಿನೇಷನ್ ಪ್ರಕ್ರಿಯೆಗಳು ನಡೆದಿದೆ. ಸ್ಪರ್ಧಿಗಳು ತಮ್ಮ ಅಭಿಪ್ರಾಯವನ್ನು ಹೇಳಿ ಆಯಾ ಸ್ಪರ್ಧಿಗಳಿಗೆ ನಾಮಿನೇಟ್ ಮಾಡಿದ್ದಾರೆ.
ಎರಡು ಮೂರು ಸ್ಪರ್ಧಿಗಳ ಹೆಸರನ್ನು ನಾಮಿನೇಟ್ ಮಾಡಿದ್ದಾರೆ. ಯಾವ ಸ್ಪರ್ಧಿಗಳಿಗೆ ಕೊಟ್ಟಿರುವ ಕಾರಣ...
ಅಲುಗಾಡದೆ ಮೇಲೆತ್ತಿದ ಕೈ ಊರ್ಧ್ವಮುಖವಾಗಿ ಸ್ತಂಭನಗೊಂಡಾಗ ಅನ್ಯ ಮಾರ್ಗವಿಲ್ಲದೆ ಅದೇ ಸ್ಥಿತಿಯಲ್ಲಿ ಶ್ರೀ ಹರಿಯನ್ನು ದೇವರಾಜ ಇಂದ್ರ ಸ್ತುತಿಸಿದ. ಸರ್ವರನ್ನು ಪಾಲಿಸುವ ಶ್ರೀಮನ್ನಾರಾಯಣ ಇಂದ್ರನ ಮೊರೆ ಆಲಿಸಿ ಬಂದಾಗ ಘಟಿಸಿದ ವಿದ್ಯಮಾನಗಳು ತಿಳಿಯಿತು....
ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ...
ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಆರ್ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.
ಜೂನ್ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ, ಪರಿಸರ ಬದಲಾವಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಕ್ರಮಗಳನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಉದ್ದೇಶ. ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಂ (UNEP) ಈ ದಿನವನ್ನು ನಡೆಸುತ್ತದೆ.