ಭವಿಷ್ಯದ ಪ್ರಧಾನಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಸದಾ ಯೋಗಿಯೇ" ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಏಪ್ರಿಲ್ 1) ರಂದು ಭಯಾನಕ ತ್ರಿಬಲ್ ಮರ್ಡರ್ ನಡೆದಿದ್ದು, ತಂದೆಯೊಬ್ಬ ತನ್ನ ಅತ್ತೆ, ನಾದಿನಿ ಹಾಗೂ ಏಳು ವರ್ಷದ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಮಾತನಾಡಿದರು.