ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.
ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಪ್ರಸಿದ್ಧ ಧಾರ್ಮಿಕ ತೀರ್ಥಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನವನ್ನು ಇನ್ನಷ್ಟು ಸುಲಭಗೊಳಿಸಲಾಗಿದೆ. ಭಕ್ತರ ಆರಾಮದಾಯಕ ದರ್ಶನಕ್ಕಾಗಿ ನಿರ್ಮಿಸಿರುವ ಶ್ರೀ ಸಾನಿಧ್ಯ ಸಂಕೀರ್ಣವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಉದ್ಘಾಟಿಸಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಪತ್ನಿಯ ಮೊಬೈಲ್ ಫೋನ್ ಪಾಸ್ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ
ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.