ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಟೂರ್ನಿಯಲ್ಲ. ಅದು ಭಾರತದಲ್ಲಿ ಕ್ರಿಕೆಟ್ ಹಬ್ಬದಂತೆ ಪ್ರತಿ ವರ್ಷ ಆಚರಿಸಲಾಗುತ್ತದೆ. ಸ್ಟಾರ್ ಆಟಗಾರರ ಆಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಮುಂದಿನ ಆವೃತ್ತಿಯ...
ಇರಲು ಸರಿಯಾದ ಮನೆ, ಹೊತ್ತಿಗೆ ತಿನ್ನಲು ಸರಿಯಾದ ಆಹಾರವಿಲ್ಲದಿದ್ದರೂ ಈತನಿಗೆ ರನ್ ಗಳ ಹಸಿವಿದೆ. ಕೇವಲ ಮುರ್ನಾಲ್ಕು ವರ್ಷ ಕಾದುನೋಡಿ, ಈ ಹುಡುಗ ಭಾರತೀಯ ಕ್ರಿಕೆಟ್ ನ ದಂತಕತೆಯಾಗುತ್ತಾನೆ!’’
- ಹೀಗೊಂದು ಮಾತು ಕೇಳಿ...
ನವಂಬರ್ ತಿಂಗಳು ಈಗಾಗಲೇ ಸಾಕಷ್ಟು ಹಬ್ಬಗಳ ಕಾರಣಕ್ಕಾಗಿ ಅತ್ಯಂತ ಪ್ರಮುಖವಾದ ತಿಂಗಳು ಎಂಬುದಾಗಿ ಪರಿಗಣಿಸಲಾಗುತ್ತದೆ. ಆದರೆ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಾಕಷ್ಟು ಪ್ರಮುಖ ಗ್ರಹಗಳ ಚಲನೆಯಲ್ಲಿ ಪರಿವರ್ತನೆ ಆಗುವ ಕಾರಣದಿಂದಾಗಿ ಕೂಡ ಪ್ರಮುಖವಾಗಿದೆ....
Surya Gochar: ಸೂರ್ಯ ವಿಶಾಖ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಇದರ ಪರಿಣಾಮವು ಎಲ್ಲ 12 ರಾಶಿಗಳ ಮೇಲೆ ಬೀರಲಿದೆ. ಆದರೆ 3 ರಾಶಿಗಳ ಜೀವನದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತದೆ. ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ....
: “ನಾನು ಪ್ರದರ್ಶನ ನೀಡುವಾಗ ನನಗೆ ಮಂಗವೊಂದು ಪ್ರದರ್ಶನ ಕೊಟ್ಟಂತೆ ಅನಿಸುತ್ತದೆ!” ಹೀಗೆ ಯಾವುದಾದರೂ ಒಬ್ಬ ಕಲಾವಿದ ಅಥವಾ ಗಾಯಕ ತನ್ನ ಬಗೆಯೇ ಅಂದುಕೊಂಡರೆ ಹೇಗನ್ನಿಸಬಹುದು?
ಹಾಗೆ ಎನಿಸುವುದು ಬೆಟರ್ ಮ್ಯಾನ್ ಸಿನಿಮಾ ನೋಡಿದ...
ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್ಗಳು ಅಥವಾ ವೈಯಕ್ತಿಕ ಚಾಟ್ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.