ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಈ ಯೋಜನೆಯಡಿ ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಏಳು ದಿನಗಳ ಕಾಲ ಸಂತ್ರಸ್ತರ ಚಿಕಿತ್ಸೆಗೆ ಗರಿಷ್ಠ ₹1.5 ಲಕ್ಷ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಿಸಿದೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.