ನಟ ಧನಂಜಯ್ ನಟಿಸಿರುವ ಬಹುಭಾಷಾ ಚಿತ್ರ “ಜೀಬ್ರಾ’ ನ.22ರಂದು ತೆರೆ ಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಇವೆಂಟ್ಗೆ ಮೆಗಾಸ್ಟಾರ್ ಚಿರಂಜೀವಿ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ.ಧನಂಜಯ್ ಜೊತೆಗೆ ತೆಲುಗು ನಟ...
ತೊಕ್ಕೊಟ್ಟು ಮಾಣಿ ರಾಜ್ಯ ಹೆದ್ದಾರಿಯ ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಮತ್ತು ಮುಡಿಪುವರೆಗಿನ ರಸ್ತೆಗಳ ಗುಂಡಿಗೆ ತಾತ್ಕಾಲಿಕ ತೇಪೆ ಹಾಕುವ ಕಾಮಗಾರಿ ಆರಂಭಗೊಂಡಿದೆ. ಕಳೆದ ಎರಡು ತಿಂಗಳಿನಿಂದ ರಸ್ತೆ ಹೊಂಡದಿಂದ ವಾಹನ ಸಂಚಾರಕ್ಕೆ ತಡೆಯಾಗುವುದರೊಂದಿಗೆ ವಿವಿಧ...
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರುತಲಪಾಡಿ ನಿವಾಸಿ ಅಂಕಿತ್ ಮಾಲಕತ್ವದ ಮಾರುತಿ ರಿಟ್ಜ್ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ....
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ ಖತರ್ನಾಕ್ ಕಳ್ಳರ ತಂಡ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಹೊರಗಿನಿಂದ ನೋಡಲು ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನ ಆದರೆ ಅಸಲಿಗೆ ಇದು...
Find people with high expectations and a low tolerance for excuses. They'll have higher expectations for you than you have for yourself. Don't flatter...
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.