ಉಡುಪಿಯ ಪುರಾತನ ಪ್ರಾಧಾನ್ಯ ಶಕ್ತಿಪೀಠವಾದ ಕೆಮ್ಮಣ್ಣು ಶ್ರೀ ಮಾರಿಕಾಂಬಾ ಭದ್ರಕಾಳಿ ಅಮ್ಮನವರ ದೇವಸ್ಥಾನದ ಸನ್ನಿಧಿಯಲ್ಲಿ ಶ್ರೀ ಮಾರಿಕಾಂಬಾ ಮಕ್ಕಳ ಕುಣಿತ ಭಜನಾ ಮಂಡಳಿ ಎಂಬ ಹೆಸರಿನ ಭಜನಾ ಮಂಡಳಿಯು ಶುಭಾರಂಭವಾಯಿತು.
ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್ಗೆ ಭಾಜನವಾಗಿದೆ.
ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.