ಕೊಪ್ಪಳದಲ್ಲಿ ವಿಶಿಷ್ಟ ಪ್ರೇಮ ಕಥೆಯೊಂದು ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ 15 ದಿನಗಳಲ್ಲಿ ಲೇಬರ್ ಕಂಟ್ರ್ಯಾಕ್ಟರ್ ಮಗಳೊಬ್ಬಳು, ತಾನು ಪ್ರೀತಿಸಿದ ಗಾರೆ ಕೆಲಸದಾತನೊಂದಿಗೆ ಓಡಿಹೋಗಿ ಕೊಪ್ಪಳಕ್ಕೆ ಬಂದಿದ್ದಾಳೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಾಪ್ ಸಿಂಹ ಅವರು ಈ ಹಿಂದೆ ನೀಡಿದ್ದ 'ಎಸ್ಸೆಸ್ಸೆಲ್ಸಿ' ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ನಾಯಕರ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು, ಶ್ರೀಮಂತ ಕುಟುಂಬದ ಸುಮಾರು 20 ಮಹಿಳೆಯರಿಗೆ 30 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ನ "ಒನ್ ಟು ಒನ್" ಸಭೆಗಳು ಆಡಳಿತದ ಕಾರ್ಯವೈಖರಿ ಮತ್ತು ಸಚಿವರ ವರ್ತನೆಗಳ ಬಗ್ಗೆ ಅಸಮಾಧಾನ ಹೊರಹಾಕುವ ವೇದಿಕೆಯಾಗಿದ್ದರೆ, ಬುಧವಾರ ಈ ಸಭೆ ಶಾಸಕರ ವಿರುದ್ಧವೇ ಅವರ ಕುಟುಂಬದ ಸದಸ್ಯರು ದೂರು ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು.