spot_img

ಉಡುಪಿ/ಜಿಲ್ಲೆ

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

ಕಾರ್ಕಳ ಯುವ ಬ್ರಾಹ್ಮಣ ಪರಿಷತ್‌ನಿಂದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.

ಯುವಜನರ ಹೃದಯ ಕಾಯಿಲೆಗೆ ಪರಿಹಾರ: ಉಡುಪಿಯಲ್ಲಿ ಡಾ. ರಂಜನ್ ಶೆಟ್ಟಿ ನೇತೃತ್ವದಲ್ಲಿ ಉಚಿತ ತಪಾಸಣಾ ಶಿಬಿರ

ಹೃದಯದ ಬಗ್ಗೆ ನಿರ್ಲಕ್ಷ್ಯ ಬೇಡ, ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ

ಬಿಜೆಪಿ ಎಸ್.ಟಿ. ಮೋರ್ಚಾದಿಂದ ಪಡುಕರೆ ಕಾರುಣ್ಯ ವಿಶೇಷ ಶಾಲೆಗೆ ಸ್ವಾತಂತ್ರ್ಯೋತ್ಸವದ ಕೊಡುಗೆ

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಡುಕರೆ ವಿಶೇಷ ಶಾಲೆಯಲ್ಲಿ ಮಾನವೀಯತೆಯ ಮಹತ್ವ ಸಾರಿದ ಬಿಜೆಪಿ ಎಸ್.ಟಿ. ಮೋರ್ಚಾ

Popular

spot_imgspot_img
spot_imgspot_img
share this