ಕಾಂಗ್ರೆಸ್ಗೆ ಶ್ರೀಕೃಷ್ಣನ ಕೃಪೆ ಇದೆ ಎನ್ನುವ ಬಾಲಿಶ ಹೇಳಿಕೆ ಬಿಟ್ಟು, ಉಡುಪಿ ಪರ್ಯಾಯಕ್ಕೆ ಘೋಷಿಸಿದ ₹10 ಕೋಟಿಯ ಅನುದಾನ ಬಿಡುಗಡೆ ಮಾಡಿ ಕೃಪೆಗೆ ಪಾತ್ರರಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಸಾದ್ ಕಾಂಚನ್ ಗೆ ಟಾಂಗ್ ನೀಡಿದ್ದಾರೆ.
ನಿಂಜೂರು ಗ್ರಾಮದ ಬೂತ್ ಸಂಖ್ಯೆ -63 ಬೂತ್ ಸಮಿತಿಯ ಸಭೆಯು ದಿನಾಂಕ-30/06/2025 ಸೋಮವಾರ ಸಂಜೆ ಘಂಟೆ 5.30ಕ್ಕೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ವಿಲ್ಸನ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೂತ್ ಸಂಖ್ಯೆ-63 ಸಮಿತಿಯ ಸೇವಾದಳದ ಅಧ್ಯಕ್ಷರಾದ ನಿಂಜೂರು ಪಾತಾವು ಶ್ರೀ ರೋನಾಲ್ಡ್ (ರೋನಿ) ಡಿಸೋಜ ಅವರ ಹಾಲ್ ನಲ್ಲಿ ನಡೆಯಿತು.