ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿರುವ ಅನುಪ್ ಪೂಜಾರಿ, ಪ್ರಸ್ತುತ ಹವಾಲ್ದಾರ್ ಆಗಿ ಮರಾಠ ಲೈಟ್ ಇನ್ಫೆಂಟ್ರಿ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಹವಾಲ್ದಾರ್ ಅನೂಪ್ ಪೂಜಾರಿ ಮೃತದೇಹದ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೆರವಣಿಗೆ ಮಾಡಿ, ಬಿಜಾಡಿ ಪಡು ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಬೀಜಾಡಿ ಬೀಚ್ ಸಮೀಪ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ನಡೆಯಲಿವೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ವಿ aಸುನಿಲ್ ಕುಮಾರ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಉದ್ಘಾಟನಾ ಭಾಷಣದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಕೆಲವು ಕಿವಿ ಮಾತುಗಳನ್ನು ಹೇಳಿದರು.
ಟ್ರಸ್ಟ್ ನ ಸದಸ್ಯರು, ಶಾಲಾಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ನಾಯಕ್, ಸಮಿತಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ಸಂಘದ ಅಧ್ಯಕ್ಷ ಸತೀಶ್ ಬಿ. ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು. ಶಾಲಾ ಉಸ್ತುವಾರಿ ನರಸಿಂಹ ನಾಯಕ್ ನಿರೂಪಿಸಿದರು.