spot_img

ದಿನ ವಿಶೇಷ – ಅಂತರರಾಷ್ಟ್ರೀಯ ಗಣಿ ಜಾಗೃತಿ ದಿನ

Date:

spot_img

ಭೂಮಿಯನ್ನು ಅಗೆಯುವ ಅಧಿಕಾರ ಯಾರಿಗೂ ಇಲ್ಲ. ಆದರೂ ಕೂಡ ಸಮಾಜಕ್ಕಾಗಿ ಭೂಮಿಯನ್ನು ಅಗೆಯುವ ಪ್ರಕ್ರಿಯೆಗಳು ಹಿಂದಿನಿಂದಲೂ ನಮ್ಮಲ್ಲಿದೆ. ಅರ್ಥಾತ್ ದೇವಾಲಯಗಳನ್ನು ಅರಮನೆಗಳನ್ನು ನಿರ್ಮಿಸುವಾಗ ಭದ್ರವಾದ ಕೋಟೆಗಳನ್ನು ಕಟ್ಟುವಾಗ ಅಥವಾ ಅಲ್ಪಸ್ವಲ್ಪ ಖನಿಜವನ್ನು ತೆಗೆಯುವುದು ಕೂಡ ಇತ್ತು. ಆದರೆ ಇದಲ್ಲ ರಾಜ ಆಶ್ರಯದಲ್ಲಿ ನಡೆಯುತ್ತಿದ್ದವು.

ಆದರೆ ಹಣ ಮಾಡುವ ಗೀಳು ಮನುಷ್ಯನಿಗೆ ತೊಡಗಿದಾಗಿನಿಂದ ಮನುಷ್ಯ ಭೂಮಿಯನ್ನು ಅಡಿಗಟ್ಟಲೆ ಅಗೆದು ಖನಿಜಗಳನ್ನು ತೆಗೆದು ಮಾರುವುದಕ್ಕೆ ತೊಡಗಿದ. ಈ ಆಸೆಗೆ ಲಕ್ಷಗಟ್ಟಲೆ ವರ್ಷಗಳಿಂದ ಈ ನೆಲಕ್ಕೆ ಆಧಾರವಾಗಿದ್ದ ಪರ್ವತಗಳು ಕೂಡ ಬಲಿಯಾದವು. ಇದನ್ನು ಕಂಡು ಈ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನವನ್ನು ಮೀಸಲಿಟ್ಟರು. ಭೂಮಿ, ಹೆತ್ತ ತಾಯಿಗೆ ಸಮಾನ ತನ್ನ ಸ್ವಾರ್ಥಕ್ಕಾಗಿ ಅವಳನ್ನು ಅಗೆದು ಬದುಕುವ ನೀಚಸ್ಥಿತಿ ನಮಗೆ ಬಾರದಿರಲಿ

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ