spot_img

ದಿನ ವಿಶೇಷ – ಅಂತರರಾಷ್ಟ್ರೀಯ ಗಣಿ ಜಾಗೃತಿ ದಿನ

Date:

ಭೂಮಿಯನ್ನು ಅಗೆಯುವ ಅಧಿಕಾರ ಯಾರಿಗೂ ಇಲ್ಲ. ಆದರೂ ಕೂಡ ಸಮಾಜಕ್ಕಾಗಿ ಭೂಮಿಯನ್ನು ಅಗೆಯುವ ಪ್ರಕ್ರಿಯೆಗಳು ಹಿಂದಿನಿಂದಲೂ ನಮ್ಮಲ್ಲಿದೆ. ಅರ್ಥಾತ್ ದೇವಾಲಯಗಳನ್ನು ಅರಮನೆಗಳನ್ನು ನಿರ್ಮಿಸುವಾಗ ಭದ್ರವಾದ ಕೋಟೆಗಳನ್ನು ಕಟ್ಟುವಾಗ ಅಥವಾ ಅಲ್ಪಸ್ವಲ್ಪ ಖನಿಜವನ್ನು ತೆಗೆಯುವುದು ಕೂಡ ಇತ್ತು. ಆದರೆ ಇದಲ್ಲ ರಾಜ ಆಶ್ರಯದಲ್ಲಿ ನಡೆಯುತ್ತಿದ್ದವು.

ಆದರೆ ಹಣ ಮಾಡುವ ಗೀಳು ಮನುಷ್ಯನಿಗೆ ತೊಡಗಿದಾಗಿನಿಂದ ಮನುಷ್ಯ ಭೂಮಿಯನ್ನು ಅಡಿಗಟ್ಟಲೆ ಅಗೆದು ಖನಿಜಗಳನ್ನು ತೆಗೆದು ಮಾರುವುದಕ್ಕೆ ತೊಡಗಿದ. ಈ ಆಸೆಗೆ ಲಕ್ಷಗಟ್ಟಲೆ ವರ್ಷಗಳಿಂದ ಈ ನೆಲಕ್ಕೆ ಆಧಾರವಾಗಿದ್ದ ಪರ್ವತಗಳು ಕೂಡ ಬಲಿಯಾದವು. ಇದನ್ನು ಕಂಡು ಈ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನವನ್ನು ಮೀಸಲಿಟ್ಟರು. ಭೂಮಿ, ಹೆತ್ತ ತಾಯಿಗೆ ಸಮಾನ ತನ್ನ ಸ್ವಾರ್ಥಕ್ಕಾಗಿ ಅವಳನ್ನು ಅಗೆದು ಬದುಕುವ ನೀಚಸ್ಥಿತಿ ನಮಗೆ ಬಾರದಿರಲಿ

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.