ದಿನ ವಿಶೇಷ – ಅಂತರರಾಷ್ಟ್ರೀಯ ಗಣಿ ಜಾಗೃತಿ ದಿನ

Date:

spot_img

ಭೂಮಿಯನ್ನು ಅಗೆಯುವ ಅಧಿಕಾರ ಯಾರಿಗೂ ಇಲ್ಲ. ಆದರೂ ಕೂಡ ಸಮಾಜಕ್ಕಾಗಿ ಭೂಮಿಯನ್ನು ಅಗೆಯುವ ಪ್ರಕ್ರಿಯೆಗಳು ಹಿಂದಿನಿಂದಲೂ ನಮ್ಮಲ್ಲಿದೆ. ಅರ್ಥಾತ್ ದೇವಾಲಯಗಳನ್ನು ಅರಮನೆಗಳನ್ನು ನಿರ್ಮಿಸುವಾಗ ಭದ್ರವಾದ ಕೋಟೆಗಳನ್ನು ಕಟ್ಟುವಾಗ ಅಥವಾ ಅಲ್ಪಸ್ವಲ್ಪ ಖನಿಜವನ್ನು ತೆಗೆಯುವುದು ಕೂಡ ಇತ್ತು. ಆದರೆ ಇದಲ್ಲ ರಾಜ ಆಶ್ರಯದಲ್ಲಿ ನಡೆಯುತ್ತಿದ್ದವು.

ಆದರೆ ಹಣ ಮಾಡುವ ಗೀಳು ಮನುಷ್ಯನಿಗೆ ತೊಡಗಿದಾಗಿನಿಂದ ಮನುಷ್ಯ ಭೂಮಿಯನ್ನು ಅಡಿಗಟ್ಟಲೆ ಅಗೆದು ಖನಿಜಗಳನ್ನು ತೆಗೆದು ಮಾರುವುದಕ್ಕೆ ತೊಡಗಿದ. ಈ ಆಸೆಗೆ ಲಕ್ಷಗಟ್ಟಲೆ ವರ್ಷಗಳಿಂದ ಈ ನೆಲಕ್ಕೆ ಆಧಾರವಾಗಿದ್ದ ಪರ್ವತಗಳು ಕೂಡ ಬಲಿಯಾದವು. ಇದನ್ನು ಕಂಡು ಈ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನವನ್ನು ಮೀಸಲಿಟ್ಟರು. ಭೂಮಿ, ಹೆತ್ತ ತಾಯಿಗೆ ಸಮಾನ ತನ್ನ ಸ್ವಾರ್ಥಕ್ಕಾಗಿ ಅವಳನ್ನು ಅಗೆದು ಬದುಕುವ ನೀಚಸ್ಥಿತಿ ನಮಗೆ ಬಾರದಿರಲಿ

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.