spot_img

ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

Date:

ಕುಕ್ಕುಂದೂರು : ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರ ಬಿಪಿ ಶುಗರ್ ಹಾಗೂ HIV ಮತ್ತು ಇನ್ಫೆಕ್ಷನ್ ಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಟ್ಟೆ ಆಪ್ತ ಸಮಲೋಚಕರಾದ ದಿನೇಶ್, ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ ಪ್ರಯೋಗ ಶಾಲಾ ತಜ್ಞರಾದ ಸುದರ್ಶನ್, ನಕ್ರೆ ಹಾಸ್ಪಿಟಲ್ ನ ಸಿ ಹೆಚ್ ಓ ಸ್ವಾತಿ, ಪಿ ಹೆಚ್ ಸಿ ಓ ಅನಿತಾ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಹಾಗೂ ಆಶಾ ಕಾರ್ಯಕರ್ತೆಯರಾದ ಸೌಮ್ಯ ಮತ್ತು ಅಂಬಿಕಾ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ ಮಂಗಳೂರು ಕಮಿಷನರೇಟ್‌ಲ್ಲಿ 56 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಕೋಮು ಸೌಹಾರ್ಧತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.

ವಿದ್ಯೆಗೆ ಜಾತಿಮತ ಬೇಧವಿಲ್ಲ : ಶ್ರೀ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ, ಕೇಮಾರು ಕ್ಷೇತ್ರ

ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದಿನಾಂಕ:18/06/2025 ರಂದು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ, ಪೋಷಕ-ಶಿಕ್ಷಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ಆಪರೇಷನ್ ಸಿಂಧು’ ಯಶಸ್ವಿ ಆರಂಭ: ಇರಾನ್‌ನಿಂದ ಸ್ಥಳಾಂತರಗೊಂಡು ದೆಹಲಿ ತಲುಪಿದ 110 ಭಾರತೀಯ ವಿದ್ಯಾರ್ಥಿಗಳು

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತುರ್ತು ಸಹಾಯದಿಂದ ಸ್ಥಳಾಂತರಿಸುವ ಕಾರ್ಯವನ್ನು ಭಾರತ ಸರ್ಕಾರ ಯಶಸ್ವಿಯಾಗಿ ಆರಂಭಿಸಿದೆ.

ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.