ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

Date:

spot_img

ಕುಕ್ಕುಂದೂರು : ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರ ಬಿಪಿ ಶುಗರ್ ಹಾಗೂ HIV ಮತ್ತು ಇನ್ಫೆಕ್ಷನ್ ಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಟ್ಟೆ ಆಪ್ತ ಸಮಲೋಚಕರಾದ ದಿನೇಶ್, ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ ಪ್ರಯೋಗ ಶಾಲಾ ತಜ್ಞರಾದ ಸುದರ್ಶನ್, ನಕ್ರೆ ಹಾಸ್ಪಿಟಲ್ ನ ಸಿ ಹೆಚ್ ಓ ಸ್ವಾತಿ, ಪಿ ಹೆಚ್ ಸಿ ಓ ಅನಿತಾ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಹಾಗೂ ಆಶಾ ಕಾರ್ಯಕರ್ತೆಯರಾದ ಸೌಮ್ಯ ಮತ್ತು ಅಂಬಿಕಾ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ