ಹಿರ್ಗಾನ ಚಿಕ್ಕಲ್ ಬೆಟ್ಟು: ಯಶೋಧ ಶೆಟ್ಟಿ ಸ್ಮರಣೆಗೆ ಹೊಸ ಬಸ್ ನಿಲ್ದಾಣ ಉದ್ಘಾಟನೆ

Date:

spot_img

ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಅರಂತ ಬೆಟ್ಟು ಬಳಿ ದಿವಂಗತ ಯಶೋಧ ಶೆಟ್ಟಿ ಅವರ ಸ್ಮರಣಾರ್ಥ ನೂತನವಾದ ಬಸ್ ನಿಲ್ದಾಣ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಹಿರ್ಗಾನ ವ್ಯವಸಾಯ ಸಂಘದ ಅಧ್ಯಕ್ಷರಾದ ಶ್ರೀ ಸಿರಿಯಣ್ಣ ಶೆಟ್ಟಿ ಹಾಗೂ ಮಂಗಿಲಾರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಚಂದ್ರಶೇಖರ ಹೆಗ್ಡೆಯವರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದಿನೇಶ್ ಪೂಜಾರಿ ಹಾಗೂ ಒಡಿಯೂರು ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಶ್ರೀ ತಾರಾನಾಥ ಶೆಟ್ಟಿ ದೇವಸ್ಥಾನದ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಭಟ್, ಶ್ರೀ ಗಣೇಶ್ ಭಟ್ ಹಾಗೂ ಎಲ್ಲಾ ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು .ಬಸ್ ನಿಲ್ದಾಣದ ದಾನಿಗಳಾದ ಸುಂದರಿ ನಿವಾಸದ ಶ್ರೀ ಸಾಧು ಶೆಟ್ಟಿ ಹಾಗೂ ಮನೆಯವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಗ್ರಾಮಸ್ಥರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ