ಬಾಲಸಂಸ್ಕಾರದಲ್ಲಿ ಕೋಟಿ-ಚೆನ್ನಯ್ಯರ ನೀತಿ ಪಾಠ

Date:

spot_img

“ಜ್ಞಾನಭಾರತ್-ಬಾಲಸಂಸ್ಕಾರ
ಕೋಟಿ-ಚೆನ್ನಯ್ಯರ ನಡೆ-ನುಡಿ
ಎಂದೆಂದಿಗೂ ಶಾಶ್ವತ” – ಸಂಗೀತಾ ಕುಲಾಲ್


ಗಣಿತನಗರ : ತುಳುನಾಡಿನ ಅವಳಿವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್ ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭ ವೃಂದದ ಸದಸ್ಯರಾದ ಶ್ರೀಮತಿ ಉಷಾ ರಾವ್ ಯು, ಶ್ರೀಮತಿ ಗಾಯತ್ರಿ ನಾಗೇಶ್, ಶ್ರೀಮತಿ ಚೇತನಾ ಸಂದೀಪ್, ಶ್ರೀಮತಿ ಅಕ್ಷತಾ ಹಾಗೂ ಶ್ರೀಮತಿ ಲಕ್ಷಿ
ಉಪಸ್ಥಿತರಿದ್ದರು. ಬಾಲಸಂಸ್ಕಾರದ ಬಾಲಕ ಬ್ರಜೇಶ್ ಕಾರ್ಯಕ್ರಮ ನಿರೂಪಿಸಿ, ಆಯುಶ್ಯು ಶೆಟ್ಟಿ ವಂದಿಸಿದರು. ಆರಾಧ್ಯ ಶ್ರೀ ರಾಮರಕ್ಷಾಸ್ತೋತ್ರವನ್ನು ಹಾಗೂ ಪ್ರೇರಣಾ ಬೋರ್ಕರ್ ಭಗವದ್ಗೀತೆಯ ಮೊದಲ ಹತ್ತು ಶ್ಲೋಕವನ್ನು ವಾಚಿಸಿದರು. ಬಾಲ-ಸಂಸ್ಕಾರಕ್ಕೆ ಸೇರಲಿಚ್ಚಿಸುವ ಕಾರ್ಕಳ ತಾಲೂಕಿನ ಮಕ್ಕಳ ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ಮಕ್ಕಳ ಹೆಸರನ್ನು ಈ ತಿಂಗಳ 28ನೇ ತಾರಿಕಿನೊಳಗಾಗಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ
9902192469 ಇವರನ್ನು ಸಂಪರ್ಕಿಸಲುಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ