spot_img

ಜೋಡುರಸ್ತೆಯ ಕ್ರಿಯೇಟಿವ್ ಪುಸ್ತಕಮನೆಗೆ ಸಾಹಿತ್ಯದ ದಿಗ್ಗಜರ ಭೇಟಿ: ಜನವರಿ 3ರಂದು ಸುವರ್ಣಾವಕಾಶ

Date:

ಜನವರಿ 03, 2025 ರಂದು ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕಮನೆಗೆ ಕನ್ನಡ
ಸಾಹಿತ್ಯ ಕ್ಷೇತ್ರದ ಎರಡು ಪ್ರಮುಖ ದಿಗ್ಗಜರು ಆಗಮಿಸುತ್ತಿದ್ದಾರೆ. ಚಂದನವಾಹಿನಿಯ “ಥಟ್ ಅಂತ ಹೇಳಿ”
ಕಾರ್ಯಕ್ರಮದ ನಿರೂಪಕರಾಗಿರುವ, ನಡೆದಾಡುವ ಗ್ರಂಥಾಲಯ ಎಂಬ ಖ್ಯಾತಿಯನ್ನು ಪಡೆದ ಡಾ. ನಾ
ಸೋಮೇಶ್ವರ ಅವರು ಸಂಜೆ ೪.೦೦ ಗಂಟೆಗೆ ಮೂಡುಬಿದಿರೆ ಕ್ರಿಯೇಟಿವ್ ಪುಸ್ತಕಮನೆಗೆ ಹಾಗೂ ಸಂಜೆ
೫.೦೦ ಗಂಟೆಗೆ ಕಾರ್ಕಳದ ಜೋಡುರಸ್ತೆಯ ಕ್ರಿಯೇಟಿವ್ ಪುಸ್ತಕಮನೆಗೆ ಮತ್ತು ಕನ್ನಡದ ಪ್ರೇಮಕವಿ ಹಾಗು
ತುಂಟಕವಿ ಎಂದೇ ಚಿರಪರಿಚಿತರಾಗಿರುವ ಬಿ. ಆರ್. ಲಕ್ಷ್ಮಣರಾವ್ ಅವರು ಸಂಜೆ ೫.೩೦ಕ್ಕೆ ಕಾರ್ಕಳದ
ಜೋಡುರಸ್ತೆಯ ಪುಸ್ತಕಮನೆಗೆ ಆಗಮಿಸುತ್ತಿದ್ದಾರೆ.


ಈ ಇಬ್ಬರು ಖ್ಯಾತ ಲೇಖಕರ ಭೇಟಿ ಸಾಹಿತ್ಯಾಸಕ್ತರಿಗೆ ಒಂದು ಸುವರ್ಣಾವಕಾಶ. ಸಾಹಿತ್ಯಾಸಕ್ತರು
ಈ ಅಪರೂಪದ ಸಂದರ್ಭದಲ್ಲಿ ಪಾಲ್ಗೊಂಡು, ಈ ಸಾಹಿತ್ಯ ದಿಗ್ಗಜರ ಭೇಟಿಯಿಂದ ಪ್ರೇರಣೆಯನ್ನು
ಪಡೆಯುವಂತೆ ಆಹ್ವಾನಿಸಲಾಗಿದೆ.

ಸ್ಥಳ:
ಕ್ರಿಯೇಟಿವ್ ಪುಸ್ತಕಮನೆ,
ಜೋಡುರಸ್ತೆ, ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.