spot_img

ಪಂಚನಬೆಟ್ಟು ಶಾಲೆಯ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈಭವ ಮತ್ತು ಛದ್ಮವೇಷ ಸ್ಪರ್ಧೆಯೊಂದಿಗೆ ವಿಶೇಷ ಉತ್ಸವ

Date:

ಪಂಚನಬೆಟ್ಟು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಪ್ರಾಥಮಿಕ ಶಾಲೆ ಮತ್ತು ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ.)

ಹಾಗೂ ಹಳೆ ವಿದ್ಯಾರ್ಥಿಗಳ ಜಂಟಿ ಆಶ್ರಯದಲ್ಲಿ ದಿನಾಂಕ 11-01-2025 ನೇ ಶನಿವಾರ ಬೆಳಿಗ್ಗೆ 9.15 ಕ್ಕೆ ಧ್ವಜಾರೋಹಣದಿಂದ ಮೊದಲ್ಗೊಂಡು ಸಿಹಿತಿಂಡಿ ವಿತರಣೆ

ತದನಂತರ ಶಾಲಾ ಮಕ್ಕಳಿಂದ, ಪೋಷಕರಿಂದ ಮತ್ತು ಹಳೇವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ಜರಗುವುದು. ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವು ಪಂಚನಬೆಟ್ಟು ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ಮಕ್ಕಳಿಂದ ನೃತ್ಯಾವಳಿಗಳು ನಡೆಯುವವು.

ತದನಂತರ ಸಭಾಕಾರ್ಯಕ್ರಮವು ಮುಗಿದ ಕೂಡಲೇ ಪೋಷಕರಿಂದ ಹಾಗೂ ಹಳೇವಿದ್ಯಾರ್ಥಿಗಳಿಂದ ನೃತ್ಯಾವಳಿಗಳು ನಂತರ “ಬರಂದೆ ಕುಲ್ಲಯೇ” ಎಂಬ ಸಾಮಾಜಿಕ ತುಳುನಾಟಕ ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ) ಇವರ ಪ್ರಾಯೋಜಕತ್ವದಲ್ಲಿ ನೆರವೇರಲಿದೆ.
ಸರ್ವರಿಗೂ ಆದರದ ಸ್ವಾಗತ ಮುಖ್ಯೋಪಾಧ್ಯಾಯರು, PAHPS ಶಾಲಾ ಟ್ರಸ್ಟ್, ಶಾಲಾ ಆಡಳಿತ ಮಂಡಳಿ, ಶಿಕ್ಷಕ
ಶಿಕ್ಷಕಿಯರು, ಪೋಷಕರು, ಹಳೇವಿದ್ಯಾರ್ಥಿಗಳು. ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಪಂಚನಬೆಟ್ಟು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.