spot_img

ಪಂಚನಬೆಟ್ಟು ಶಾಲೆಯ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈಭವ ಮತ್ತು ಛದ್ಮವೇಷ ಸ್ಪರ್ಧೆಯೊಂದಿಗೆ ವಿಶೇಷ ಉತ್ಸವ

Date:

ಪಂಚನಬೆಟ್ಟು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಪ್ರಾಥಮಿಕ ಶಾಲೆ ಮತ್ತು ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ.)

ಹಾಗೂ ಹಳೆ ವಿದ್ಯಾರ್ಥಿಗಳ ಜಂಟಿ ಆಶ್ರಯದಲ್ಲಿ ದಿನಾಂಕ 11-01-2025 ನೇ ಶನಿವಾರ ಬೆಳಿಗ್ಗೆ 9.15 ಕ್ಕೆ ಧ್ವಜಾರೋಹಣದಿಂದ ಮೊದಲ್ಗೊಂಡು ಸಿಹಿತಿಂಡಿ ವಿತರಣೆ

ತದನಂತರ ಶಾಲಾ ಮಕ್ಕಳಿಂದ, ಪೋಷಕರಿಂದ ಮತ್ತು ಹಳೇವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ಜರಗುವುದು. ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವು ಪಂಚನಬೆಟ್ಟು ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ಮಕ್ಕಳಿಂದ ನೃತ್ಯಾವಳಿಗಳು ನಡೆಯುವವು.

ತದನಂತರ ಸಭಾಕಾರ್ಯಕ್ರಮವು ಮುಗಿದ ಕೂಡಲೇ ಪೋಷಕರಿಂದ ಹಾಗೂ ಹಳೇವಿದ್ಯಾರ್ಥಿಗಳಿಂದ ನೃತ್ಯಾವಳಿಗಳು ನಂತರ “ಬರಂದೆ ಕುಲ್ಲಯೇ” ಎಂಬ ಸಾಮಾಜಿಕ ತುಳುನಾಟಕ ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ) ಇವರ ಪ್ರಾಯೋಜಕತ್ವದಲ್ಲಿ ನೆರವೇರಲಿದೆ.
ಸರ್ವರಿಗೂ ಆದರದ ಸ್ವಾಗತ ಮುಖ್ಯೋಪಾಧ್ಯಾಯರು, PAHPS ಶಾಲಾ ಟ್ರಸ್ಟ್, ಶಾಲಾ ಆಡಳಿತ ಮಂಡಳಿ, ಶಿಕ್ಷಕ
ಶಿಕ್ಷಕಿಯರು, ಪೋಷಕರು, ಹಳೇವಿದ್ಯಾರ್ಥಿಗಳು. ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಪಂಚನಬೆಟ್ಟು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.