ಪಂಚನಬೆಟ್ಟು ಶಾಲೆಯ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈಭವ ಮತ್ತು ಛದ್ಮವೇಷ ಸ್ಪರ್ಧೆಯೊಂದಿಗೆ ವಿಶೇಷ ಉತ್ಸವ

Date:

spot_img

ಪಂಚನಬೆಟ್ಟು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಪ್ರಾಥಮಿಕ ಶಾಲೆ ಮತ್ತು ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ.)

ಹಾಗೂ ಹಳೆ ವಿದ್ಯಾರ್ಥಿಗಳ ಜಂಟಿ ಆಶ್ರಯದಲ್ಲಿ ದಿನಾಂಕ 11-01-2025 ನೇ ಶನಿವಾರ ಬೆಳಿಗ್ಗೆ 9.15 ಕ್ಕೆ ಧ್ವಜಾರೋಹಣದಿಂದ ಮೊದಲ್ಗೊಂಡು ಸಿಹಿತಿಂಡಿ ವಿತರಣೆ

ತದನಂತರ ಶಾಲಾ ಮಕ್ಕಳಿಂದ, ಪೋಷಕರಿಂದ ಮತ್ತು ಹಳೇವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ಜರಗುವುದು. ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವು ಪಂಚನಬೆಟ್ಟು ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ಮಕ್ಕಳಿಂದ ನೃತ್ಯಾವಳಿಗಳು ನಡೆಯುವವು.

ತದನಂತರ ಸಭಾಕಾರ್ಯಕ್ರಮವು ಮುಗಿದ ಕೂಡಲೇ ಪೋಷಕರಿಂದ ಹಾಗೂ ಹಳೇವಿದ್ಯಾರ್ಥಿಗಳಿಂದ ನೃತ್ಯಾವಳಿಗಳು ನಂತರ “ಬರಂದೆ ಕುಲ್ಲಯೇ” ಎಂಬ ಸಾಮಾಜಿಕ ತುಳುನಾಟಕ ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ ಮುಂಬೈ (ರಿ) ಇವರ ಪ್ರಾಯೋಜಕತ್ವದಲ್ಲಿ ನೆರವೇರಲಿದೆ.
ಸರ್ವರಿಗೂ ಆದರದ ಸ್ವಾಗತ ಮುಖ್ಯೋಪಾಧ್ಯಾಯರು, PAHPS ಶಾಲಾ ಟ್ರಸ್ಟ್, ಶಾಲಾ ಆಡಳಿತ ಮಂಡಳಿ, ಶಿಕ್ಷಕ
ಶಿಕ್ಷಕಿಯರು, ಪೋಷಕರು, ಹಳೇವಿದ್ಯಾರ್ಥಿಗಳು. ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಪಂಚನಬೆಟ್ಟು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.