2025 ನೇ ಪಂಚನಬೆಟ್ಟು ಶಾಲಾ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು

Date:

spot_img

ಪಂಚನಬೆಟ್ಟು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಯ 2024-2025 ಸಾಲಿನ ಶಾಲಾ ವಾರ್ಷಿಕೋತ್ಸವವು ಪ್ರಾಥಮಿಕ ಶಾಲೆ ಮತ್ತು ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳ ಜಂಟಿ ಆಶ್ರಯದಲ್ಲಿ ದಿನಾಂಕ 11-01-2025 ಶನಿವಾರದಂದು ಶಾಲಾ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀ ವಾಸುದೇವ ಭಟ್ ನೆಕ್ಕರೆ ಪಲ್ಕೆ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಶಾಲಾ ಟ್ರಸ್ಟ್ ನ ಅಧ್ಯಕ್ಷರಾದ ಸುರೇಂದ್ರ ಆರ್ ನಾಯಕ್ ಮುಂಬಯಿ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕುಯಿಲಾಡಿ ಸುರೇಶ್ ನಾಯಕ್, ಟ್ರಸ್ಟಿ ವಿಶ್ವನಾಥ್ ಆರ್ ನಾಯಕ್ ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್, ಮುಂಬಯಿ (ರಿ), ಬಾಲಕೃಷ್ಣ ಪ್ರಭು ಮಾಹೆ, ವಾಸುದೇವ ಪ್ರಭು ಮಾಹೆ, ಶಾಲಾ ಟ್ರಸ್ಟಿ ಯವರಾದ ಸಂತೋಷ್ ಕಾಮತ್, ಮಂಜುಳಾ ವಿ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಶಾಲಾ ಟ್ರಸ್ಟಿ ಸತೀಶ್ ಬಿ ಶೆಟ್ಟಿಗಾರ್, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕುಳೆದು, ಶಾಲಾ ಮುಖ್ಯೋಪಾಧ್ಯಾಯರಾದ ಪಾಂಡುರಂಗ ನಾಯ್ಕ್ , ಆಡಳಿತ ಮಂಡಳಿ ಸದಸ್ಯರಾದ ನಿತ್ಯಾನಂದ ಪ್ರಭು, ಶ್ಯಾಮಲಾ ನಾಯ್ಕ್ ಮತ್ತು ಅಶ್ವಿನಿ ನಾಯ್ಕ್, ಶಾಲಾ ವಿದ್ಯಾರ್ಥಿ ನಾಯಕ ಸಂಚಯ್ ನಾಯ್ಕ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಪಾಂಡುರಂಗ ನಾಯ್ಕ್ ಇವರಿಗೆ ಸನ್ಮಾನಿಸಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಹಳೆ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಭಿನಯ ಕಲಾವಿದರು ಉಡುಪಿ ಇವರಿಂದ ಬರಂದೇ ಕುಲ್ಲಯೇ ನಾಟಕವು ಯಶಸ್ವಿಯಾಗಿ ನಡೆಯಿತು.
ಶಾಲಾ ಹಳೆವಿದ್ಯಾರ್ಥಿ ಯವರಾದ ಸಂದೇಶ್ ಕುಲಾಲ್‌ ಮತ್ತು ರಾಜೇಶ್ ಕಾಮತ್ ಕಾರ್ಯಕ್ರಮ ನಿರೂಪಿಸಿ ಟ್ರಸ್ಟಿ ಸಂತೋಷ್ ಕಾಮತ್‌ ವಂದಿಸಿದರು.

ಸಹ ಶಿಕ್ಷಕ/ಶಿಕ್ಷಕಿಯರು, ಪೋಷಕರು, ಹಳೇವಿದ್ಯಾರ್ಥಿಗಳು, ಶಾಲಾ ವಿದ್ಯಾಭಿಮಾನಿಗಳು ಊರವರ ಸಹಕಾರದಿಂದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿದೆ ಎಂದು ಪ್ರಕಟಣೆಯೆಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.