spot_img

ದಿನ ವಿಶೇಷ – ರಾಮ ನವಮಿ

Date:

spot_img

ರಾಮ ನವಮಿ

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ ಸೀತಾಯ: ಪತಯೇ ನಮ: ||


ರಾ ಎಂದರೆ ರಾಷ್ಟ್ರ, ಮಾ ಎಂದರೆ ಮಂಗಲ. ರಾಷ್ಟ್ರಕ್ಕೆ ಮಂಗಳವಾದ ರೂಪ ಅದು ರಾಮ. ರಾಮ ಬೇರಲ್ಲ ಭಾರತ ಬೇರಲ್ಲ. ಅಷ್ಟರ ಮಟ್ಟಿಗೆ ರಾಮ ರಾಷ್ಟ್ರವನ್ನು ವ್ಯಾಪಿಸಿದ್ದಾನೆ. ಇದಕ್ಕೆ ಬಲವಾದ ಕಾರಣವಿದೆ ಏನೆಂದರೆ ರಾಮ ನೈತಿಕತೆಯ ಸಾಕಾರ ಮೂರ್ತಿ. ಚಾರಿತ್ರ್ಯದ ಜ್ವಲಂತ ಸಾಕ್ಷಿ. ಸತ್ಯನಿಷ್ಠೆಯ ಧರ್ಮ ಮೂರ್ತಿ. ಇಡೀ ದೇಶದ ಅಸ್ತಿತ್ವಗಳೆಲ್ಲವೂ ಕೂಡ ರಾಮನಲ್ಲಿ ಇದ್ದವು.

ಆದ್ದರಿಂದ ರಾಮ ಈ ರಾಷ್ಟ್ರವನ್ನು ವ್ಯಾಪಿಸಿ ನಿಂತದ್ದು. ರಾವಣನ ಜನಬಲ ಧನ ಬಲ ಇದೆಲ್ಲವೂ ಕೂಡ ಏಕಾಂಗಿ ರಾಮನಲ್ಲಿ ಸೋತಿತು. ಏಕೆಂದರೆ ರಾಮನಿಗೆ ತನ್ನ ತನದ ಬಗ್ಗೆ ಚನಾದ ಅರಿವಿತ್ತು. ಆದ್ದರಿಂದ, ಭಾರತದಲ್ಲಿರಬೇಕಾವರಿಗೆ ಯೋಗ್ಯತೆ ಬೇಕಾದರೆ ರಾಮ ಆದರ್ಶವಾಗಬೇಕು. ಇವತ್ತು ರಾಮನವಮಿ. ರಾಮನ ಚಿಂತನೆಯೊಂದಿಗೆ ಈ ದಿನ ಸಾರ್ಥಕವಾಗಲಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ: ಉಷಾ ಅಂಚನ್‌ಗೆ ಅಧ್ಯಕ್ಷ ಪಟ್ಟ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಸರಗೋಡಿನ ಖ್ಯಾತ ಯೂಟ್ಯೂಬರ್ “ಸಾಲು ಕಿಂಗ್” ಬಂಧನ

ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ