spot_img

ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಇವರಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ

Date:

spot_img

ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಶಾಖೆಯ ಯೋಗಾರ್ಥಿಗಳು ತಮ್ಮ ಸಮಾಜ ಸೇವಾ ಕಾರ್ಯಕ್ರಮದ ಅಂಗವಾಗಿ ಗುರುಗಳಾದ ಸತೀಶ್ ಕುಂದರ್ ಇವರ ನೇತೃತ್ವದಲ್ಲಿ ಪಡುಕೆರೆ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಯೋಗ ಗುರುಗಳಾದ ಸತೀಶ್ ಕುಂದರ್ ಅವರು ಮಾತನಾಡುತ್ತಾ ನಾವೆಲ್ಲ ಯೋಗ ಬಂಧುಗಳು ನಮ್ಮ ವೈಯಕ್ತಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಪ್ರತಿನಿತ್ಯ ಯೋಗ ಮಾಡುವುದರೊಂದಿಗೆ ನಾವು ಜೀವಿಸುವ ಸಮಾಜದ ಸ್ವಾಸ್ಥ್ಯಕ್ಕಾಗಿ ಇಂತಹ ಪರಿಸರ ಸ್ವಚ್ಛತಾ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೆ ಒಂದು ದಿನವಾದರೂ ಹಮ್ಮಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕಿ ಸುನೀತಾ ಚೈತನ್ಯ, ಯೋಗ ಬಂಧುಗಳಾದ ಲಕ್ಷ್ಮಿ ಟೀಚರ್, ಶಕುಂತಲಾ ಶೆಟ್ಟಿ, ಅನುಪಮಾ, ರಾಜೇಶ್ವರಿ ಭಟ್, ಸುನೀತಾ ಶೆಟ್ಟಿ, ಪ್ರೇಮ,ಕವಿತಾ, ವೇದ ಶೆಟ್ಟಿ, ಶಾಂತ, ವಾಣಿ, ಸುಮಿತ್ರ, ಸುಭದ್ರ, ಶುಭ ಶೆಟ್ಟಿ, ರೂಪ, ಮಮತಾ, ಶ್ವೇತಾ ಶೆಟ್ಟಿ, ಭಾರತಿ, ಸುಜಾತ, ಗುಲಾಬಿ, ವಿಜಯಲಕ್ಷ್ಮಿ ಶೆಟ್ಟಿ, ಮಾಲತಿ ಭರತ್ ರಾಜ್, ನೀತ ಶೆಟ್ಟಿ, ಸಂಧ್ಯಾ ಶೆಟ್ಟಿ, ಮಾಲತಿ ಶೆಟ್ಟಿ, ಸಂಧ್ಯಾ ಶೇಟ್, ಚಿತ್ರಕಲಾ, ಗಾಯತ್ರಿ ಭಟ್, ಶ್ರೀ ಲಕ್ಷ್ಮಿ, ಕುಶಲ ಶೆಟ್ಟಿ, ರಾಜೇಶ್ವರಿ ಶೇಟ್, ಚಂದ್ರಪ್ರತಿಮಾ, ಪ್ರೇರಣಾ, ಯಶವಂತ್, ಮನೀಶ್ ಮುಂತಾದವರು ಉಪಸ್ಥಿತರಿದ್ದರು. ಸುಮಾರು ಒಂದು ಗಂಟೆಗಳ ಕಾಲ ಪಡುಕೆರೆ ಬೀಚ್ ಅನ್ನು ಸ್ವಚ್ಛಗೊಳಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತ್ರಾಡಿಯಲ್ಲಿ ಗಿಡನಾಟಿ ಮತ್ತು ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.

ದಿನ ವಿಶೇಷ – ಆದಾಯ ತೆರಿಗೆ ದಿನ

ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕನೂ ಪಾವತಿಸುವ ತೆರಿಗೆಯ ಮಹತ್ವವನ್ನು ನೆನಪಿಸುವ ಒಂದು ಪ್ರಮುಖ ದಿನವಾಗಿದೆ.