ಶ್ರೀ ವ್ಯಾಸರಾಯರ ಆರಾಧನೆ

Date:

spot_img

ಪ್ರತಿಯೊಬ್ಬ ಕನ್ನಡಿಗರು ಕೂಡ ವ್ಯಾಸರಾಯರನ್ನು ನೆನಪಿಸಿಕೊಳ್ಳಬೇಕು. ಏಕೆಂದರೆ ಸಂಸ್ಕೃತ ಸಾಹಿತ್ಯವನ್ನು ಕನ್ನಡದಲ್ಲಿ ಹಾಡಿನ ಮೂಲಕ ಒದಗಿಸಿಕೊಟ್ಟ ಕೀರ್ತಿ ಮೊದಲಿಗೆ ವ್ಯಾಸರಾಯರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲದೆ ವಿದ್ಯಾರಣ್ಯರಿಂದ ಸ್ಥಾಪಿಸಲ್ಪಟ್ಟ ಹಂಪೆಯ ದಿವ್ಯ ಸಿಂಹಾಸನವನ್ನು ಕೃಷ್ಣದೇವರಾಯನ ಕಾಲದಲ್ಲಿ ರಕ್ಷಿಸಿ, ಉಳಿಸಿ, ಬೆಳೆಸಿದ ಕೀರ್ತಿ ವ್ಯಾಸರಾಯರಿಗೆ ಸಲ್ಲುತ್ತದೆ. ಸುಮಾರು ೧೨ ವರ್ಷಗಳಷ್ಟು ಕಾಲ ತಿರುಪತಿಯ ಶ್ರೀನಿವಾಸನ ಆರಾಧನೆಯನ್ನು ಮಾಡಿದ್ದಾರೆ. ಸನ್ಯಾಸಿಯಾಗಿ, ರಾಜಗುರುವಾಗಿ, ತಿರುಪತಿಯ ಅರ್ಚಕನಾಗಿ, ಅಗಾಧವಾದ ಸಂಸ್ಕೃತ ಸಾಹಿತ್ಯದ ಜ್ಞಾನದಿಂದ ಕನ್ನಡದಲ್ಲಿ ಹಲವಾರು ಸಾಹಿತ್ಯಗಳನ್ನು ರಚಿಸಿ ಕನ್ನಡಾಂಬೆಯ ಸೇವೆ ಮಾಡಿದ ದಿವ್ಯ ಚೇತನ ಶ್ರೀ ವ್ಯಾಸರಾಯರು. ಸನ್ಯಾಸ ಜೀವನದ ಒಟ್ಟಿಗೆ ರಾಜ್ಯ ಹಾಗೂ ರಾಷ್ಟ್ರಗಳ ಸೇವೆಯನ್ನು ಮಾಡಿ ಇತಿಹಾಸದಲ್ಲಿ ಗುರುತಿಸಲ್ಪಟ್ಟ ಮಹಾ ಚೇತನ ನಮಗೆ ಆ ಚೈತನ್ಯವನ್ನು ಕೊಡಲಿ ಎಂದು ಪ್ರಾರ್ಥಿಸಿ ಈ ಆರಾಧನಾ ದಿನವನ್ನು ಸಾರ್ಥಕವಾಗಿಸೋಣ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ