ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪೂರ್ತಿ ಮಾತು 12ನೇ ಸರಣಿ ಕಾರ್ಯಕ್ರಮ ;ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಮುಖ್ಯ : ಎನ್.ಆರ್.ದಾಮೋದರ ಶರ್ಮ

Date:

spot_img

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮ – 12ನ್ನು 3 ನವೆಂಬರ್ 2025 ರಂದು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳಾದ ಎನ್.ಆರ್. ದಾಮೋದರ ಶರ್ಮರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಪ್ರೇರಣೆಯ ಮಾತುಗಳನ್ನಾಡುತ್ತಾ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ. ಪ್ರತಿದಿನ ಹೊಸದಾಗಿ ಕಲಿಯುವ ಮನಸ್ಸು ಬೆಳೆಸಿಕೊಳ್ಳಿ. ಜೀವನದಲ್ಲಿ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಕ್ಷಣಿಕ ಸಂತೋಷಕ್ಕೆ ಹಾತೊರೆಯುವ ಮನಸ್ಸನ್ನು ನಿಯಂತ್ರಿಸಿ, ಜೀವನವನ್ನು ಯಶಸ್ಸಿನ ದಡಕ್ಕೆ ಕರೆದೊಯ್ಯಬೇಕು. ಇತರರ ಮಾತಿಗೆ ಕಿವಿಯಾಗುವ ಮೊದಲು ಆತ್ಮದ ಮಾತನ್ನು ಆಲಿಸೋಣ. ತಾಯಿಯ ತ್ಯಾಗಕ್ಕೆ ಸಮನಾದ ತ್ಯಾಗ, ಪ್ರೀತಿ ಬೇರೊಂದಿಲ್ಲ. ತಂದೆಯ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಭಾರತದ ಜ್ಞಾನ ಪರಂಪರೆ ನಮಗೆ ಹೇಳಿರುವ ಉಪದೇಶಗಳನ್ನು ಅರಿತುಕೊಳ್ಳೋಣ. ಮಾತೃಭೂಮಿಯ ಬಗೆಗಿನ ಪ್ರೀತಿ ಗೌರವ ನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಹಾಗೂ ಅಶ್ವತ್ ಎಸ್.ಎಲ್ ರವರು ಗೌರವ ಉಪಸ್ಥಿತಿ ವಹಿಸಿದ್ದರು. ಬೋಧಕ-ಬೋಧಕೇತರ ವೃಂದದವರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ವತಿಯಿಂದ ಎನ್. ಆರ್. ದಾಮೋದರ ಶರ್ಮ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಕೃತ ಉಪನ್ಯಾಸಕಿ ಡಾ. ಸೌಂದರ್ಯ ಲಕ್ಷ್ಮಿಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ