spot_img

NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ

Date:

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ರಾಷ್ಟ್ರಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾದ ವಿದ್ಯಾರ್ಥಿಗಳು. ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ.
ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, NIFT ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲೆ , ಶರತ್‌ ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮುಮ್ತಾಜ್ ಮಹಲ್

ನಾವೆಲ್ಲರೂ ಕೇಳಿರುವಂತೆ ಶಹಜಾನ್ ತನ್ನ ಹೆಂಡತಿಯಾದ ಮುಮ್ತಾಜ್ ಳ ಮೇಲಿನ ಪ್ರೀತಿಯ ಕಾಣಿಕೆಯಾಗಿ ತಾಜ್ ಮಹಲನ್ನು ಕಟ್ಟಿಸಿದ್ದಾನೆ ಎಂದು ಅದೇ ಮುಮ್ತಾಜ್ ಹುಟ್ಟಿದ್ದು 1593 ಎಪ್ರಿಲ್ 27ರಂದು.

ಪರ್ಕಳ ಶ್ರೀ ಮಹಾಲಿಂಗೇಶ್ವರ ದೇಗುಲದ ಪುನರ್ಪ್ರತಿಷ್ಠೆ: ನಾಳೆ ವಿಶೇಷ ಹೊರೆಕಾಣಿಕೆ ಮೆರವಣಿಗೆ

ಪರ್ಕಳದ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ ಮತ್ತು ಶ್ರೀ ಮಹಿಷಮರ್ದಿನಿ ದೇವಾಲಯದ ಪುನರ್ಪ್ರತಿಷ್ಠೆ ಮಹೋತ್ಸವವು ಏಪ್ರಿಲ್ 27ರಿಂದ ಮೇ 11ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ

ಸಿಹಿ ಗೆಣಸು: ಆರೋಗ್ಯದ ಧನ್ವಂತರಿ! ಕಣ್ಣು, ಹೃದಯ, ಮಿದುಳಿಗೆ ಜೀವಾಳ

ಮಾರುಕಟ್ಟೆಯಲ್ಲಿ ದೊರೆಯುವ ಸಿಹಿ ಗೆಣಸು ಆರೋಗ್ಯದ ಅಚ್ಚುಕಟ್ಟಾದ ಸಾಥಿ ಎಂದು ಪರಿಗಣಿಸಬಹುದು....

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಮಾರ್ಗಗಳಿಗೆ ಪ್ರವೇಶ ಮುಕ್ತ

ಕಾಳಿಚ್ಚಿನ ಕಾರಣದಿಂದ ಚಾರಣಿಗರಿಗೆ ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ಪಥಗಳನ್ನು ಇದೀಗ ಪ್ರವಾಸಿಗರಿಗಾಗಿ ಮತ್ತೆ ತೆರೆಯಲಾಗಿದೆ.