spot_img

ಪಹಲ್ಗಾಮ್ ದಾಳಿಗೆ 15 ದಕ್ಷಿಣ ಕಾಶ್ಮೀರದ ಸ್ಥಳೀಯರ ಬೆಂಬಲ ಶಂಕೆ: 3 ಶಂಕಿತರ ಬಂಧನ

Date:

spot_img
spot_img

ಹೊಸದಿಲ್ಲಿ: ಪಹಲ್ಗಾಮ್ ಉಗ್ರ ದಾಳಿಯಲ್ಲಿ 15 ಕಾಶ್ಮೀರದ ಸ್ಥಳೀಯರು ನೆರವಾಯಿತು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಎಲೆಕ್ಟ್ರಾನಿಕ್ ಕಣ್ಣಾವಲಿಯ ಆಧಾರದಲ್ಲಿ ಈ ಶಂಕಿತರನ್ನು ಗುರುತಿಸಲಾಗಿದ್ದು, ಪಾಕಿಸ್ಥಾನದಿಂದ ಶಸ್ತ್ರಾಸ್ತ್ರ ಸಾಗಾಣಿಕೆ ಹಾಗೂ ಸರಕು ಸಾಗಾಟಕ್ಕೆ ಸಹಾಯ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಶಂಕಿತರೆಲ್ಲರೂ ದಕ್ಷಿಣ ಕಾಶ್ಮೀರ ಪ್ರದೇಶದವರಾಗಿದ್ದು, ತನಿಖಾ ಸಂಸ್ಥೆಗಳು ಐದು ಮಂದಿ ಶಂಕಿತರ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿದ್ದವು. ಇದರಲ್ಲಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಯ ದಿನದಂದು ಈ ಶಂಕಿತರು ಪಹಲ್ಲಾಮ್ ಪ್ರದೇಶದಲ್ಲಿಯೇ ಇದ್ದಿದ್ದು, ಪರಸ್ಪರ ಕರೆಮಾಡಿ ಸಂಚುಕೂಟ ನಡೆಸಿದ ಶಂಕೆ ಇದೆ. ಎನ್‌ಐಎ ಹಾಗೂ ರಾಜ್ಯ ಪೊಲೀಸರ ಸಂಯುಕ್ತ ತನಿಖಾ ತಂಡ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ

ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.