spot_img

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಶಿಕಲಾ ಮರಾಟೆಯವರಿಗೆ ನುಡಿ ನಮನ

Date:

ಕಾರ್ಕಳ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಶಿಕಲಾ ಮರಾಟೆಯವರಿಗೆ ನುಡಿ ನಮನ ಕಾರ್ಯಕ್ರಮ ಪೆಬ್ರವರಿ 23ರಂದು ಜರಗಿತು. ಸಮರ್ಪಣಾ ಭಾವ, ಕಲಿಯುವ ಹುಮ್ಮಸ್ಸು, ಸದಾ ನಗು ಮುಖ, ನಮ್ರತೆ, ಸದಾ ಸೇವಾಭಾವದಿಂದ ಮುಂದುವರಿಯುವಂತ ಶಶಿಕಲಾ ಮರಾಟೆಯವರ ನಿಧನವು ಮನೆಯವರಿಗೆ ತುಂಬಲಾಗದ ನಷ್ಟವೆಂದು ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿ ತಿಳಿಸಿದರು. ಸಮಾರಂಭದಲ್ಲಿ ಶಶಿಕಲಾರವರ ಪತಿ ರಮಾನಾಥ ಮರಾಟೆ , ಪುತ್ರ ಬ್ರಹ್ಮಾಂನಂದ ಮರಾಟೆ ಉಪಸಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೂಗಿನ ಹತ್ತಿರದ ಪಿಂಪಲ್ ಒಡೆಯುವ ಮೊದಲು ಯೋಚಿಸಿ: ಮೆದುಳಿನ ಸೋಂಕಿನ ಅಪಾಯಕ್ಕೆ ಸಿಲುಕಿಸುವ ಕರಾಳ ಸತ್ಯ!

ಮೊಡವೆಗಳನ್ನು ಒಡೆದರೆ ಅಥವಾ ಚಿವುಟಿದರೆ ಗಂಭೀರ ಸೋಂಕು ಉಂಟಾಗುವ ಸಾಧ್ಯತೆ ಇದೆ ಎಂದು ಚರ್ಮರೋಗ ತಜ್ಞರು ಎಚ್ಚರಿಕೆ ನೀಡುತ್ತಾರೆ.

ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನದ ಉದ್ಘಾಟನೆ.

ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.

ಉಡುಪಿ ಡಿಸ್ಟಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾಗಿ ಆಯ್ಕೆ

ಉಡುಪಿ ಡಿಸ್ಟಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ (ರಿ.) ಉಡುಪಿ ಇದರ ನೂತನ ಅಧ್ಯಕ್ಷರಾಗಿ ಶ್ರೀಯುತ ಸಂತೋಷ್ ಕುಮಾರ್ ಮೂಡಬಿದ್ರಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.