spot_img

ದೇವಾಲಯದ ಹುಂಡಿಯಲ್ಲಿ ಯುವತಿಯ ವಿಚಿತ್ರ ಮನವಿ! ಪ್ರೀತಿಗಾಗಿ ದೇವರಿಗೆ ಬೇಡಿಕೆ

Date:

spot_img

ಕೋಲಾರ, ಚಿಕ್ಕ ತಿರುಪತಿ: ದೇವಾಲಯಕ್ಕೆ ಹೋಗುವ ಭಕ್ತರು ಸಾಮಾನ್ಯವಾಗಿ ಯಶಸ್ಸು, ನೆಮ್ಮದಿ, ಆರೋಗ್ಯ ಮುಂತಾದ ವಿಷಯಗಳಿಗೆ ಪ್ರಾರ್ಥನೆ ಮಾಡುತ್ತಾರೆ. ಕೆಲವರು ಹರಕೆ ಹೊತ್ತು ಹಣವನ್ನೂ ಹುಂಡಿಯಲ್ಲಿ ಹಾಕುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಭಕ್ತರು ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪತ್ರದ ರೂಪದಲ್ಲಿ ದೇವರ ಹುಂಡಿಯಲ್ಲಿ ಹಾಕುವ ಹೊಸ ಪ್ರಕ್ರಿಯೆ ಬೆಳೆಯುತ್ತಿದೆ.

ಇದೀಗ ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಚಿಕ್ಕ ತಿರುಪತಿ ದೇವಾಲಯದಲ್ಲಿ ಯುವತಿಯೊಬ್ಬಳು ತನ್ನ ಪ್ರೀತಿಯ ಯಶಸ್ಸಿಗಾಗಿ ದೇವರಿಗೆ ಪತ್ರ ಬರೆದಿದ್ದು, ಅದು ವೈರಲ್ ಆಗಿದೆ.

ಪತ್ರದಲ್ಲಿ ಏನಿದೆ?
ಈ ಯುವತಿ ದೇವರಲ್ಲಿ “ನಾನು ನಿನ್ನ ಸನ್ನಿಧಿಯಲ್ಲಿ ತಲೆ ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ ನನ್ನನ್ನು ಬಿಟ್ಟು ಹೋಗದಂತೆ ಮಾಡು. ಅವನು ನನ್ನನ್ನೇ ಹೆಚ್ಚು ಪ್ರೀತಿಸಬೇಕು. ನಾನು ಅವನ ಮೇಲೆ ಇಡುವ ಭಾವನೆ ಶೇಕಡಾ 7% ಹೆಚ್ಚು ಅವನಿಗೂ ಇರಬೇಕು” ಎಂದು ಪ್ರಾರ್ಥನೆ ಮಾಡಿಕೊಂಡಿದ್ದಾಳೆ.

ಈ ವಿಚಿತ್ರ ಮನವಿಯ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ