spot_img

ದೇವಾಲಯದ ಹುಂಡಿಯಲ್ಲಿ ಯುವತಿಯ ವಿಚಿತ್ರ ಮನವಿ! ಪ್ರೀತಿಗಾಗಿ ದೇವರಿಗೆ ಬೇಡಿಕೆ

Date:

ಕೋಲಾರ, ಚಿಕ್ಕ ತಿರುಪತಿ: ದೇವಾಲಯಕ್ಕೆ ಹೋಗುವ ಭಕ್ತರು ಸಾಮಾನ್ಯವಾಗಿ ಯಶಸ್ಸು, ನೆಮ್ಮದಿ, ಆರೋಗ್ಯ ಮುಂತಾದ ವಿಷಯಗಳಿಗೆ ಪ್ರಾರ್ಥನೆ ಮಾಡುತ್ತಾರೆ. ಕೆಲವರು ಹರಕೆ ಹೊತ್ತು ಹಣವನ್ನೂ ಹುಂಡಿಯಲ್ಲಿ ಹಾಕುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಭಕ್ತರು ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪತ್ರದ ರೂಪದಲ್ಲಿ ದೇವರ ಹುಂಡಿಯಲ್ಲಿ ಹಾಕುವ ಹೊಸ ಪ್ರಕ್ರಿಯೆ ಬೆಳೆಯುತ್ತಿದೆ.

ಇದೀಗ ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಚಿಕ್ಕ ತಿರುಪತಿ ದೇವಾಲಯದಲ್ಲಿ ಯುವತಿಯೊಬ್ಬಳು ತನ್ನ ಪ್ರೀತಿಯ ಯಶಸ್ಸಿಗಾಗಿ ದೇವರಿಗೆ ಪತ್ರ ಬರೆದಿದ್ದು, ಅದು ವೈರಲ್ ಆಗಿದೆ.

ಪತ್ರದಲ್ಲಿ ಏನಿದೆ?
ಈ ಯುವತಿ ದೇವರಲ್ಲಿ “ನಾನು ನಿನ್ನ ಸನ್ನಿಧಿಯಲ್ಲಿ ತಲೆ ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ ನನ್ನನ್ನು ಬಿಟ್ಟು ಹೋಗದಂತೆ ಮಾಡು. ಅವನು ನನ್ನನ್ನೇ ಹೆಚ್ಚು ಪ್ರೀತಿಸಬೇಕು. ನಾನು ಅವನ ಮೇಲೆ ಇಡುವ ಭಾವನೆ ಶೇಕಡಾ 7% ಹೆಚ್ಚು ಅವನಿಗೂ ಇರಬೇಕು” ಎಂದು ಪ್ರಾರ್ಥನೆ ಮಾಡಿಕೊಂಡಿದ್ದಾಳೆ.

ಈ ವಿಚಿತ್ರ ಮನವಿಯ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ: ಮಂಗಳೂರು ಉರ್ವ ಠಾಣೆಯಲ್ಲಿ ಎಫ್‌ಐಆರ್!

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.