ದೇವಾಲಯದ ಹುಂಡಿಯಲ್ಲಿ ಯುವತಿಯ ವಿಚಿತ್ರ ಮನವಿ! ಪ್ರೀತಿಗಾಗಿ ದೇವರಿಗೆ ಬೇಡಿಕೆ

Date:

spot_img

ಕೋಲಾರ, ಚಿಕ್ಕ ತಿರುಪತಿ: ದೇವಾಲಯಕ್ಕೆ ಹೋಗುವ ಭಕ್ತರು ಸಾಮಾನ್ಯವಾಗಿ ಯಶಸ್ಸು, ನೆಮ್ಮದಿ, ಆರೋಗ್ಯ ಮುಂತಾದ ವಿಷಯಗಳಿಗೆ ಪ್ರಾರ್ಥನೆ ಮಾಡುತ್ತಾರೆ. ಕೆಲವರು ಹರಕೆ ಹೊತ್ತು ಹಣವನ್ನೂ ಹುಂಡಿಯಲ್ಲಿ ಹಾಕುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಭಕ್ತರು ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪತ್ರದ ರೂಪದಲ್ಲಿ ದೇವರ ಹುಂಡಿಯಲ್ಲಿ ಹಾಕುವ ಹೊಸ ಪ್ರಕ್ರಿಯೆ ಬೆಳೆಯುತ್ತಿದೆ.

ಇದೀಗ ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಚಿಕ್ಕ ತಿರುಪತಿ ದೇವಾಲಯದಲ್ಲಿ ಯುವತಿಯೊಬ್ಬಳು ತನ್ನ ಪ್ರೀತಿಯ ಯಶಸ್ಸಿಗಾಗಿ ದೇವರಿಗೆ ಪತ್ರ ಬರೆದಿದ್ದು, ಅದು ವೈರಲ್ ಆಗಿದೆ.

ಪತ್ರದಲ್ಲಿ ಏನಿದೆ?
ಈ ಯುವತಿ ದೇವರಲ್ಲಿ “ನಾನು ನಿನ್ನ ಸನ್ನಿಧಿಯಲ್ಲಿ ತಲೆ ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ ನನ್ನನ್ನು ಬಿಟ್ಟು ಹೋಗದಂತೆ ಮಾಡು. ಅವನು ನನ್ನನ್ನೇ ಹೆಚ್ಚು ಪ್ರೀತಿಸಬೇಕು. ನಾನು ಅವನ ಮೇಲೆ ಇಡುವ ಭಾವನೆ ಶೇಕಡಾ 7% ಹೆಚ್ಚು ಅವನಿಗೂ ಇರಬೇಕು” ಎಂದು ಪ್ರಾರ್ಥನೆ ಮಾಡಿಕೊಂಡಿದ್ದಾಳೆ.

ಈ ವಿಚಿತ್ರ ಮನವಿಯ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.