spot_img

ಎಟಿಎಂ ವಹಿವಾಟಿಗೆ ಹೆಚ್ಚುವರಿ ಶುಲ್ಕ: ಮೇ 1ರಿಂದ ಹೊಸ ನಿಯಮ ಜಾರಿ

Date:

ಮುಂಬೈ: ಗ್ರಾಹಕರು ತಮ್ಮ ಖಾತೆ ಹೊಂದಿರುವ ಬ್ಯಾಂಕುಗಳ ಹೊರತುಪಡಿಸಿ ಇತರ ಬ್ಯಾಂಕ್‌ಗಳ ಎಟಿಎಂಗಳಿಂದ ಹಣ ತೆಗೆಯಲು ಹೆಚ್ಚುವರಿ ಶುಲ್ಕ ನೀಡಬೇಕಾಗಿದೆ. ನೂತನ ಶುಲ್ಕ ಮೇ 1 ರಿಂದ ಜಾರಿಗೆ ಬರಲಿದೆ.

ಈ ಹೊಸ ನಿಯಮದ ಪ್ರಕಾರ, ಉಚಿತ 5 ವಹಿವಾಟುಗಳ ನಂತರ ಪ್ರತಿ ಹಣ ವಿತ್‌ಡ್ರಾವಿಗೆ ₹2 ಹೆಚ್ಚುವರಿ ಶುಲ್ಕ ವಿಧಿಸಲಾಗುವುದು. ಅಲ್ಲದೇ, ಹಣಕಾಸು ಹೊರತಾಗಿನ ವಹಿವಾಟಿನ ಶುಲ್ಕವನ್ನು ₹1ಗೆ ಪರಿಷ್ಕರಿಸಲಾಗಿದೆ.

ಎಟಿಎಂಗಳ ನಿರ್ವಹಣಾ ವೆಚ್ಚ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಬ್ಯಾಂಕುಗಳು ತಿಳಿಸಿವೆ. 2021ರ ನಂತರ ಇದೇ ಮೊದಲ ಬಾರಿಗೆ ಎಟಿಎಂ ಸೇವಾ ಶುಲ್ಕವನ್ನು ಹೆಚ್ಚಿಸಲಾಗಿದೆ. ಈ ಶುಲ್ಕವನ್ನು ಬ್ಯಾಂಕ್‌ಗಳು ಗ್ರಾಹಕರಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಾಂತಾವರ : ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆ.

ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಮಹಾಮ್ಮಾಯಿ ದೇವಿಗುಡಿಯಲ್ಲಿ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆಯು ಜರಗಲಿರುವುದು.

ನಿವೃತ್ತ ಡಿಜಿ ಓಂ ಪ್ರಕಾಶ್‌ ಬರ್ಬರ ಹತ್ಯೆ: ಪತ್ನಿಯ ಮೇಲೆ ಕೊಲೆ ಆರೋಪ!

ಬೆಂಗಳೂರು ನಗರದಲ್ಲಿ ಭೀಕರ ಘಟನೆ ನಡೆದಿದೆ. ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್‌ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.