ಇಂದಿರಾನಗರ ಕೊರಗಜ್ಜ ಕ್ಷೇತ್ರದಲ್ಲಿ ಏಪ್ರಿಲ್ 27ರಂದು ಅಗೆಲು ಸೇವೆ

Date:

spot_img

ಹೆಬ್ರಿ : ಹೆಬ್ರಿಯ ಇಂದಿರಾನಗರದಲ್ಲಿರುವ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ ಬರುವ ಏಪ್ರಿಲ್ 27, 2025ರಂದು (ಆದಿತ್ಯವಾರ) ಭಕ್ತಿಪೂರ್ಣವಾಗಿ ಅಗೆಲು ಸೇವೆ ನಡೆಯಲಿದೆ. ಶ್ರೀ ಸ್ವಾಮಿ ಕೊರಗಜ್ಜನಿಗೆ ಪ್ರಿಯವಾದ ಈ ವಿಶೇಷ ಸೇವೆಯು ಸಂಜೆ 7:00 ಗಂಟೆಯಿಂದ ಆರಂಭವಾಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಶ್ರೀ ಅಜ್ಜನ ಕೃಪೆಗೆ ಪಾತ್ರರಾಗುವಂತೆ ಕ್ಷೇತ್ರದ ಆರಾಧಕರಾದ ಸಂತೋಷ್ ಸ್ವಾಮೀಯವರು ವಿನಂತಿಸಿದ್ದಾರೆ.

ಕಾರ್ಯಕ್ರಮದ ವಿವರ:

ಸಂಜೆ 7:00 – ಭಜನಾ ಕಾರ್ಯಕ್ರಮ

8:00 ಗಂಟೆಗೆ – ಅಗೆಲು ಸೇವೆ

8:30 ಗಂಟೆಗೆ – ಗಂಧ ಪ್ರಸಾದ ವಿತರಣೆ

9:00 ಗಂಟೆಗೆ – ಅನ್ನಪ್ರಸಾದ ವಿತರಣೆ

ಸೂಚನೆ:
ಅಗೆಲು ಸೇವೆ ನೀಡಲು ಇಚ್ಛಿಸುವ ಭಕ್ತರು ದಿನಾಂಕ 26-04-2025ರ ಒಳಗಾಗಿ ತಮ್ಮ ಹೆಸರನ್ನು ಕ್ಷೇತ್ರದ ಆರಾಧಕರಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಸೇವೆಯ ಶುಲ್ಕ ₹1000/- ನಿಗದಿಯಾಗಿರುತ್ತದೆ.

ಸಂಪರ್ಕಿಸಿರಿ:
ಸಂತೋಷ್ ಸ್ವಾಮೀ, ಕೊರಗಜ್ಜ ಆರಾಧಕರು,
ಇಂದಿರಾನಗರ, ಹೆಬ್ರಿ
ದೂರವಾಣಿ: 9741847983 / 9449712251

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.