ಶ್ರೀ ಪುತ್ತಿಗೆ ಮಠದ ಅಧಿಕಾರಿ ಅನಂತಕೃಷ್ಣ ಪ್ರಸಾದ್ ಕುಸಿದು ಬಿದ್ದು ನಿಧನ

Date:

spot_img

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿಗಳಲ್ಲಿ ಓರ್ವರಾದ ಅನಂತಕೃಷ್ಣ ಪ್ರಸಾದ್ (45) ಅವರು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಮೂಲದವರಾಗಿದ್ದ ಇವರು, ಮಠದಲ್ಲಿ ಕೋಟಿ ಗೀತಾ ಲೇಖನಯಜ್ಞದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಮೃತರು ತಂದೆ, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ರಥಬೀದಿಯಲ್ಲಿ ಸಂಭವಿಸಿದ ದುರಂತ

ಅನಂತಕೃಷ್ಣ ಪ್ರಸಾದ್ ಅವರು ನಿತ್ಯವೂ ಸಂಜೆ ಶ್ರೀಕೃಷ್ಣನ ದರ್ಶನ ಪಡೆದ ನಂತರ ರಥಬೀದಿಯ ಮೂಲಕ ಶ್ರೀ ರಾಘವೇಂದ್ರ ಮಠಕ್ಕೆ ತೆರಳಿ ರಾಯರ ದರ್ಶನ ಪಡೆದು ಹಿಂದಿರುಗುತ್ತಿದ್ದರು.

ಅದೇ ಸಂದರ್ಭದಲ್ಲಿ, ಅವರು ರಥಬೀದಿಯಲ್ಲಿ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು. ಇದನ್ನು ಗಮನಿಸಿದ ರಾಘವೇಂದ್ರ ಮಠದ ಜಯತೀರ್ಥ ಆಚಾರ್ಯರು ತಕ್ಷಣ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಒಳಕಾಡು ಅವರು ಅನಂತಕೃಷ್ಣರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನ ಹೊಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.