ಅಂಗನವಾಡಿ ಸಹಾಯಕಿಯ ಕ್ರೂರತೆ! ಮಗುವಿಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಘಟನೆ!

Date:

spot_img

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಚಂದ್ರಮ್ಮ ಎಂಬವರು ಮಗು ದೀಕ್ಷಿತ್ ಮೇಲೆ ಹೀನ ಕೃತ್ಯ ಎಸಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪೋಷಕರು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಗುವಿಗೆ ಹಿಂಸಾತ್ಮಕ ವರ್ತನೆ!
ಮಹರಾಜರಕಟ್ಟೆ ಗ್ರಾಮದ ರಮೇಶ್ ಮತ್ತು ಚೈತ್ರಾ ಅವರ ಮಗು ಅಂಗನವಾಡಿಯಲ್ಲಿ ಹಠ ಮಾಡುತ್ತಿತ್ತೆಂದು ಅಂಗನವಾಡಿ ಸಹಾಯಕಿ ಬರೆ ಎಳೆದಿದ್ದು, ಬಳಿಕ ಮಗು ಧರಿಸಿದ ಡೈಪರ್ ಒಳಗೆ ಖಾರದ ಪುಡಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಗುವನ್ನು ಕರೆತರಲು ಹೋದ ಪೋಷಕರು ಇದನ್ನು ಗಮನಿಸಿ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಭಾರೀ ವಿರೋಧಕ್ಕೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಚಂದ್ರಮ್ಮನನ್ನು ಅಮಾನತು ಮಾಡಿದ್ದಾರೆ. ಮಕ್ಕಳ ಮೇಲೆ ಹಿಂಸೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.