spot_img

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ: ಮಂಗಳೂರು ಉರ್ವ ಠಾಣೆಯಲ್ಲಿ ಎಫ್‌ಐಆರ್!

Date:

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 3 ರಂದು ರಾತ್ರಿ 8 ಗಂಟೆ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಫೇಸ್‌ಬುಕ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪುನೀತ್ ಕೆರೆಹಳ್ಳಿ ಅವರ ಖಾತೆಯಲ್ಲಿ ಪ್ರಕಟಗೊಂಡಿದ್ದ ಒಂದು ವಿವಾದಾತ್ಮಕ ರೀಲ್ಸ್‌ ಮೇಲೆ ದೂರು ದಾಖಲಿಸಲಾಗಿದೆ. ಈ ರೀಲ್ಸ್‌ನಲ್ಲಿ ಅವರು ಬೆಂಗಳೂರಿನ ಕೆಲ ಪ್ರದೇಶಗಳ ಹೆಸರನ್ನು ಉಲ್ಲೇಖಿಸಿ ವಿವಾದ ಉಂಟುಮಾಡುವ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.