ಬಿ. ಎಡ್ ಪದವಿ ಪರೀಕ್ಷೆಯಲ್ಲಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸಿದ ಅನುಪಮಾ ಹೊಳ್ಳ

Date:

spot_img

ಬೀದರ್ : ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (H.K.E. ಸೊಸೈಟಿ) ವಿದ್ಯಾರ್ಥಿನಿ ಕುಮಾರಿ ಅನುಪಮಾ ಹೊಳ್ಳ ಅವರು ಪ್ರಥಮ ವರ್ಷದ ಬಿ.ಎಡ್ (ವಿಜ್ಞಾನ ವಿಭಾಗ) ಪರೀಕ್ಷೆಯಲ್ಲಿ 8.75 ಎಸ್.ಜಿ.ಪಿ.ಎ. (SGPA) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ. ಈ ಸಾಧನೆಯು ಕಾಲೇಜು ಮತ್ತು ಅವರ ಕುಟುಂಬಕ್ಕೆ ಹೆಮ್ಮೆಯ ವಿಷಯವಾಗಿದೆ.

ಅನುಪಮಾ ಹೊಳ್ಳ ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ, ಖ್ಯಾತ ಸಾಹಿತಿ ಗೋಪಾಲಕೃಷ್ಣ ಹೊಳ್ಳ ವಂಡ್ಸೆ ಅವರ ಮಗಳಾಗಿದ್ದಾರೆ. ಇವರು ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು. ಈ ಸಾಧನೆಯ ಮೂಲಕ ಅವರು ತಮ್ಮ ಹುಟ್ಟೂರಿಗೂ ಗೌರವ ತಂದಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಅನುಪಮಾ ಹೊಳ್ಳ ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಧ್ಯಾಪಕರು ಮತ್ತು ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.