ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಇಂದಿನಿಂದ ಆರಂಭಗೊಂಡ ಅಷ್ಟಮಂಗಲ ಪ್ರಶ್ನಾ ಚಿಂತನೆ

Date:

spot_img

ಬೊಮ್ಮರಬೆಟ್ಟು : ಬೊಮ್ಮರಬೆಟ್ಟು ಗ್ರಾಮಸ್ಥರಿಗೆ ಗ್ರಾಮ ದೇವರಾದ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.

ಜ್ಯೋತಿಷಿಗಳಾದ ಗೋಪಾಲಕೃಷ್ಣ ಜೋಯಿಸ್ ಉಡುಪಿ ಮತ್ತು ಪ್ರವೀಣ ತಂತ್ರಿಗಳು ಪ್ರಶ್ನಾ ಚಿಂತನೆಯ ನೇತೃತ್ವ ವಹಿಸಿಕೊಂಡರು. ಈ ಪುಣ್ಯ ಕಾರ್ಯದಲ್ಲಿ ಪುತ್ತಿಗೆ ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕ್ಷೇತ್ರದ ತಂತ್ರಿಗಳಾದ ವಾದಿರಾಜ ತಂತ್ರಿ, ಪ್ರಧಾನ ಅರ್ಚಕರಾದ ವಿಷ್ಣುಮೂರ್ತಿ ಭಟ್ ಹಾಗೂ ಗ್ರಾಮದ ಬೀಡಿನ ಮುಖ್ಯಸ್ಥರು ಮತ್ತು ಸಮಸ್ತ ಗ್ರಾಮಸ್ಥರು ಭಕ್ತಿ ಭಾವದಿಂದ ಭಾಗಿಯಾಗಿದ್ದರು.

ಈ ಪ್ರಶ್ನಾ ಚಿಂತನೆಯು ಜುಲೈ 26 ಮತ್ತು 27 ರಂದು ಕೂಡ ಮುಂದುವರಿಯಲಿದ್ದು ಸಂಬಂಧಪಟ್ಟ ಗ್ರಾಮಸ್ಥರೆಲ್ಲರೂ ಉಪಸ್ಥಿತರಿದ್ದು ಶ್ರೀ ದೇವರ ಜೀರ್ಣೋದ್ದಾರ ಕಾರ್ಯಕ್ಕೆ ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.