spot_img

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

Date:

spot_img

ಹೆಬ್ರಿ : ‘ ಕಾರ್ಕಳ ಟೈಗರ್ಸ್ ‘ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಅಷ್ಟಮಿದ ಕೆಸರ್ದ ಓಕುಳಿ ” ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

ಆದಿತ್ಯವಾರ ಬೆಳಿಗ್ಗೆ 9.30 ರಿಂದ ಆರಂಭಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ, ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ತ್ರೋ ಬಾಲ್ , ಅಟ್ಟಳಿಕೆ ಕಟ್ಟಿ ಮಡಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವ ಸ್ಪರ್ಧೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ.ಇದರೊಂದಿಗೆ ರೀಲ್ಸ್ ಕಾಂಟೆಸ್ಟ್ ಕೂಡಾ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಮಧ್ಯಾಹ್ನ ಊಟದ ವ್ಯವಸ್ಥೆ ಕೂಡಾ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಎಲ್ಲ ಆರೋಪಗಳಿಂದ ತೊಳೆದಂತಾಗಿದೆʼ: ಮಾಸ್ಕ್​ಮ್ಯಾನ್​ ಬಂಧನಕ್ಕೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್​ಮ್ಯಾನ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

ಧರ್ಮಸ್ಥಳ ವಿವಾದ: ಎರಡು ಹಿಂದುತ್ವ ಶಕ್ತಿಗಳ ನಡುವಿನ ಹೋರಾಟ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣನೆ

ಧರ್ಮಸ್ಥಳ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹತ್ವದ ಹೇಳಿಕೆ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

‘ಪುಸ್ತಕ ಮನೆ’ಯ ಮಹಾ ಓದು ವಿಶೇಷ ಕೊಡುಗೆ – 50% ರಿಯಾಯಿತಿ: ಕೇವಲ ಎರಡು ದಿನ ಮಾತ್ರ

ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ.