spot_img

‘ನಂಬರ್ ಒನ್ ಗೃಹ ಸಚಿವ ಯಾರೆಂದು ಚಾಟ್ ಜಿಪಿಟಿ ಕೇಳಿʼ: ಟ್ರೋಲ್‌ಗಳಿಗೆ ಪರಮೇಶ್ವರ್ ಖಡಕ್ ಉತ್ತರ

Date:

spot_img

ತುಮಕೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ‘ಗೊತ್ತಿಲ್ಲ ಸಚಿವರು’ ಎಂದು ಟ್ರೋಲ್ ಮಾಡುತ್ತಿರುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಚ್ಚರಿಯ ಉತ್ತರ ನೀಡಿದ್ದಾರೆ. “ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕುತೂಹಲ ಇದ್ದವರು ಚಾಟ್ ಜಿಪಿಟಿಯನ್ನು ಕೇಳಿ” ಎಂದು ಅವರು ಸವಾಲೆಸೆದರು.

ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, “ನಾನು ಗೃಹ ಸಚಿವನಾಗಿ ಕೊಡುವಂತಹ ಹೇಳಿಕೆ ಬಹಳ ಜವಾಬ್ದಾರಿಯುತವಾಗಿರಬೇಕು. ಗೊತ್ತಿಲ್ಲದಿರುವುದನ್ನೆಲ್ಲ ಹೇಳುವುದಕ್ಕೆ ಆಗುವುದಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಗೊತ್ತಿಲ್ಲ ಎಂದು ಹೇಳಿರುತ್ತೇನೆ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇತರೆ ವಿಷಯಗಳ ಬಗ್ಗೆ ಪರಮೇಶ್ವರ್ ಮಾತು

  • ಕೆ.ಎನ್. ರಾಜಣ್ಣ ಹೇಳಿಕೆ: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, “ಅವರ ಹೇಳಿಕೆಗಳ ಬಗ್ಗೆ ಅವರನ್ನೇ ಕೇಳಬೇಕು. ಷಡ್ಯಂತ್ರ ರೂಪಿಸುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ” ಎಂದರು.
  • ಧರ್ಮಸ್ಥಳ ಚಲೋ: ಬಿಜೆಪಿಯವರು ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯಲು ಧರ್ಮಸ್ಥಳಕ್ಕೆ ಹೋಗುತ್ತಿದ್ದಾರೆ. ಅವರನ್ನು ಕೇಳಿಕೊಂಡು ಯಾರಾದರೂ ದೇವಸ್ಥಾನಕ್ಕೆ ಹೋಗ್ತಾರಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯವರ ರಾಜಕೀಯ ನಡೆಯನ್ನು ಟೀಕಿಸಿದರು.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫ್ರಿಡ್ಜ್‌ನಲ್ಲಿ ನಿಂಬೆಹಣ್ಣು ಇಡುವುದರ ರಹಸ್ಯ: ದುರ್ವಾಸನೆಗೆ ವಿದಾಯ, ಫ್ರೆಶ್‌ನೆಸ್‌ಗೆ ಸ್ವಾಗತ!

ನಿತ್ಯದ ಜೀವನದಲ್ಲಿ ನಾವು ಬಳಸುವ ನಿಂಬೆಹಣ್ಣು ಕೇವಲ ಅಡುಗೆಗೆ ಮಾತ್ರ ಸೀಮಿತವಲ್ಲ. ಅದರ ಬಹು ಉಪಯೋಗಗಳಲ್ಲಿ ಒಂದು, ಫ್ರಿಡ್ಜ್‌ನ ಆರೋಗ್ಯವನ್ನು ಕಾಪಾಡುವುದು.

ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಕೇಂದ್ರಗಳಾಗಿವೆ : ಬಿ ಆರ್ ಪಾಟೀಲ್ ಆಳಂದ

ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ ಆರ್ ಪಾಟೀಲ್ ಆಳಂದ ಹೇಳಿದರು.

“ಅವರು ಆರೆಸ್ಸೆಸ್ ಗೀತೆ ಹಾಡಬಹುದು, ಕುಂಭಮೇಳಕ್ಕೂ ಹೋಗಬಹುದು, ಅಂಬಾನಿ ಮಗನ ಮದುವೆಯಲ್ಲೂ ಭಾಗವಹಿಸಬಹುದು”: ಡಿಕೆಶಿ ವಿರುದ್ಧ ಕೆ.ಎನ್.ರಾಜಣ್ಣ ಕಿಡಿ

: ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಡಾ. ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ ತುಳು ಸಿನಿಮಾ ʼಡಾಕ್ಟ್ರಾ ಭಟ್ರಾ?ʼಕ್ಕೆ ಮುಹೂರ್ತ

ಡಾ. ಎಂ.ಎನ್.ಆರ್. ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ|| ಎಂ. ಎನ್. ರಾಜೇಂದ್ರ ಕುಮಾರ್ ಅವರು ನಿರ್ಮಿಸುತ್ತಿರುವ ಹಾಗೂ ವಿಜಯ್‌ ಕುಮಾರ್‌ ಕೊಡಿಯಾಲ್‌ ಬೈಲ್‌ ನಿರ್ದೇಶಿಸುತ್ತಿರುವ ಹಾಸ್ಯಮಯ ತುಳು ಚಲನಚಿತ್ರ 'ಡಾಕ್ಟ್ರಾ ಭಟ್ರಾ?'ದ ಮುಹೂರ್ತ ಸಮಾರಂಭವು ಆದಿತ್ಯವಾರ ಆಗಸ್ಟ್ 24ರಂದು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.